ಅಪರಾಧ

ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ

ಸುಳ್ಯ: ಗಾಂಜಾ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್ 28 ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು ಇಬ್ಬರನ್ನೂ ದೋಷಿಯೆಂದು ಘೋಷಿಸಿ ಜು.11 ರಂದು ಇಬ್ಬರೂ ಅಪರಾಧಿಗಳಿಗೆ […]

ಗಾಂಜಾ ಸಾಗಾಟ ಪ್ರಕರಣ | ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಸುಳ್ಯ ನ್ಯಾಯಾಲಯ Read More »

ರಸ್ತೆ ಬದಿ ಕಸ ಬಿಸಾಡಿದ ವ್ಯಕ್ತಿ | ದಂಡ ವಿಧಿಸಿದ ಗ್ರಾಮ ಪಂಚಾಯಿತಿ

ಉಪ್ಪಿನಂಗಡಿ: ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ. ಪೆರ್ನೆ ಪಂಚಾಯತ್ ವ್ಯಾಪ್ತಿಯ  ಕರ್ವೆಲ್ ನಿವಾಸಿ ಬದ್ರುದ್ದಿನ್, ಅಬ್ದುಲ್ ರಹಿಮಾನ್ ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಅದನ್ನ 34ನೆಕ್ಕಿಲಾಡಿ ಗ್ರಾಮ ಪಂಚಾಯತ್  ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲನೆ ಮಾಡಿ ದಂಡ ವಿಧಿಸಿದ್ದಾರೆ. ಮೂರು ಸಾವಿರ ರೂ. ದಂಡ ವಿಧಿಸಲಾಗಿದೆ.

ರಸ್ತೆ ಬದಿ ಕಸ ಬಿಸಾಡಿದ ವ್ಯಕ್ತಿ | ದಂಡ ವಿಧಿಸಿದ ಗ್ರಾಮ ಪಂಚಾಯಿತಿ Read More »

ಬ್ಲ್ಯಾಕ್ ಮೇಲ್ ಮೂಲಕ ಹಣ ಸುಲಿಗೆ | ಕಾಣೆಯಾಗಿದ್ದ ನಿರೂಪಕಿ ದಿವ್ಯಾ ಬಂಧನ

ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ

ಬ್ಲ್ಯಾಕ್ ಮೇಲ್ ಮೂಲಕ ಹಣ ಸುಲಿಗೆ | ಕಾಣೆಯಾಗಿದ್ದ ನಿರೂಪಕಿ ದಿವ್ಯಾ ಬಂಧನ Read More »

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ

ಸುಳ್ಯ: ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಚಾಲಕನೊಬ್ಬ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಗಾಂಜಾ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ Read More »

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ

ಕೊಣಾಜೆ: ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಿಂದ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಆವರು ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ Read More »

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಶ್ವಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪ್ರಕರಣ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಲ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಕೇಸು ಇವನ ಮೇಲೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ Read More »

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ ಹಾಗೂ ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ Read More »

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಬೀಮುಡ ಗ್ರಾಮ ಟೈಲರ್ ಒಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಧರ್ಮರಾಜ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೆ ಹೊತ್ತು ಬಾಲಕಿ ಅಂಗಡಿಗೆ ಬಂದ ಸಂದರ್ಭ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು

ಮಂಗಳೂರು : ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಾಜು ಸಿಂಗ್ಲಾನಿಯಾ (24), ಭೂಪಾಲ್ ನ ಮಯೂರ್ (30), ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ನಾಲ್ವರು ಬಂಧಿತ ಆರೋಪಿಗಳು. ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ ಚಡ್ಡಿ ಗ್ಯಾಂಗ್ ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ ಕರೆ ತಂದಿದ್ದರು. ದರೋಡೆ ನಡೆಸಿದ

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು Read More »

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ವಂಚನೆ

ಬೆಳ್ತಂಗಡಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ವ್ಯಕ್ತಿಯೊಬ್ಬರಿಂದ ವಂಚಕರು ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ ನಲ್ಲಿ ಬಂದ ಲಿಂಕ್ ಮೂಲಕ ವಾಟ್ಸಪ್ ಗ್ರೂಪಿಗೆ ಸೇರಿದ ವ್ಯಕ್ತಿಗೆ ಅಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಬಳಿಕ ಅವರು ಕಳುಹಿಸಿದ ಲಿಂಕ್ ಮುಖಾಂತರ ಎ.ಸಿ ಮಾಕ್ಸ್, JOHCM ಎಂಬ ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿದ್ದಾರೆ ಬಳಿಕ ಈ ಆಪ್ ಗಳ ಮೂಲಕ ದೂರುದಾರರ ಖಾತೆಯಿಂದ ಅವರು ಹೇಳಿದ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ವಂಚನೆ Read More »

error: Content is protected !!
Scroll to Top