ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಮಂಗಳೂರು: ದೇವಾಲಯದ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಈ ರೀತಿಯ ದಾಂಧಲೆ ನಡೆಸಿದಾತ. ಈ ವೇಳೆ ಪ್ರಶ್ನೆ […]
ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »










