ಅಪರಾಧ

ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಮಂಗಳೂರು: ದೇವಾಲಯದ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಈ ರೀತಿಯ ದಾಂಧಲೆ ನಡೆಸಿದಾತ. ಈ ವೇಳೆ ಪ್ರಶ್ನೆ […]

ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಪ್ರಕರಣವೊಂದರಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ ಎದುರು | ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ನಕಲಿ ದಾಖಲೆ ಸೃಷ್ಟಿ

ಮೈಸೂರು : ಮುಡಾ ದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು , ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ.ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್

ಪ್ರಕರಣವೊಂದರಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ ಎದುರು | ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ನಕಲಿ ದಾಖಲೆ ಸೃಷ್ಟಿ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪೆರಾಬೆ: ಹುಲ್ಲು ತರಲೆಂದು ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಕಡಬ ತಾಲೂಕು ಪೆರಾಬೆ ಗ್ರಾಮದ ಬಲಂಪೋಡಿ ನಿವಾಸಿ ಉಮೇಶ್ ರೈ ಅವರ ಪತ್ನಿ ಶಶಿಕಲಾ(58) ಮೃತಪಟ್ಟವರು. ಉಮೇಶ್ ರೈ- ಶಶಿಕಲಾ ದಂಪತಿಯ ಪುತ್ರಿಯನ್ನು ವಿವಾಹ ಮಾಡಿಕೊಡಲಾಗಿದ್ದು ಪುತ್ರ ಕೃತನ್ ರೈ ತೆಲಂಗಾಣದಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಉಮೇಶ್ ರೈ ಹಾಗೂ ಶಶಿಕಲಾ ದಂಪತಿ ಮಾತ್ರ ಮನೆಯಲ್ಲಿದ್ದು ಜು.8ರಂದು ಬೆಳಿಗ್ಗೆ 6 ಗಂಟೆಗೆ ಎದ್ದು ಎಂದಿನಂತೆ

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹರ್ಯಾಣ ಮೆಹನುವಾಡ್ ಜಿಲ್ಲೆಯ ನಂಗಲ್‌ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀ‌ರ್ ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ರವಿ.ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಜಂಬೂರಾಜ್ ಮಹಾಜನ್ ರವರ ಮಾರ್ಗದರ್ಶನದಲ್ಲಿ ಎ.ಎಸ್.ಐ ಪರಮೇಶ್ವ‌ರ್ ಕೆ, ಹೆಚ್.ಸಿ ಮಧು ಕೆ ಎನ್, ಪಿ.ಸಿ ಮಂಜುನಾಥ್‌ ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ 5.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಚಿನ್ನಾಭರಣ ಕಳವು ಪ್ರಕರಣ : ಮೂವರ ಬಂಧನ

ಮಂಗಳೂರು: ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಶ್ರೇಯಸ್, ತೌಸಿಫ್, ಉರ್ವದ ಪೃಥ್ವಿರಾಜ್ ಬಂಧಿತ ಆರೋಪಿಗಳು. ಉಳ್ಳಾಲದಲ್ಲಿ ಕಳವು ಪ್ರಕರಣ ನಡೆದಿದ್ದು, ಮಂಗಳೂರಿನ ವಿವಿಧ ಜ್ಯುವೆಲ್ಲರಿಗೆ ಮಾರಾಟ ಮಾಡಿದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಶ್ರೇಯಸ್, ಪೃಥ್ವಿರಾಜ್ ಮತ್ತು ತೌಸಿಫ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜೂನ್ 28 ರಂದು ಉಳ್ಳಾಲ ಧರ್ಮನಗರದ ನಿವಾಸಿ ಶ್ರೀಧರ್ (65) ಎಂಬುವರು ತಮ್ಮ ಬೆಡ್‌ರೂಮ್ ಕಬೋರ್ಡ್‌ನಿಂದ ಸುಮಾರು 15 ಲಕ್ಷ ಮೌಲ್ಯದ ಮೌಲ್ಯದ ಚಿನ್ನಾಭರಣಗಳನ್ನು

ಚಿನ್ನಾಭರಣ ಕಳವು ಪ್ರಕರಣ : ಮೂವರ ಬಂಧನ Read More »

ನಿಷೇಧಿತ ಎಂಡಿಎಂಎ ಮಾರಾಟ : ಆರೋಪಿ ಪುತ್ತೂರಿನ ಮುಹಮ್ಮದ ಸಫ್ವಾನ್ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಯೊಬ್ಬನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಬಂಧಿತ ಆರೋಪಿ. ಖಚಿತ ವರ್ತಮಾನದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಉಳ್ಳಾಲಬೈಲು ಪರಿಸರದಲ್ಲಿ ಬೈಕನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 90000 ಮೌಲ್ಯದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಬೈಕ್ ಸೇರಿ ಸುಮಾರು ಎರಡು ಲಕ್ಷದ ಐದು

ನಿಷೇಧಿತ ಎಂಡಿಎಂಎ ಮಾರಾಟ : ಆರೋಪಿ ಪುತ್ತೂರಿನ ಮುಹಮ್ಮದ ಸಫ್ವಾನ್ ಬಂಧನ Read More »

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಿಂದ ವರದಿಯಾಗಿದೆ. ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿಶ್ವನಾಥ ಮನೆಯಲ್ಲಿ ನೈಲಾನ್‍ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ Read More »

ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ಬಂಟ್ವಾಳ ಸಮೀಪ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕ ಗಿರೀಶ್ ಎಂಬವರು ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಿರೀಶ್ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪೊಳಲಿ ಗುರುಪುರ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ

ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ Read More »

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ | ಪ್ರಕರಣ ದಾಖಲು

ಮಂಗಳೂರು: ಖಾಸಗಿ ಫೈನಾನ್ಸ್ ಒಂದಕ್ಕೆ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ | ಪ್ರಕರಣ ದಾಖಲು Read More »

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು, ಜು.18 ರ ವರೆಗೆ ಅವಧಿ ವಿಸ್ತರಿಸಿ ಕೋರ್ಟ್‍ ಆದೇಶ ನೀಡಿದೆ. ಈ ಮೂಲಕ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸಹಿತ ಉಳಿದ ಆರೋಪಿಗಳಿಗೆ ಜು.4 ರ ತನಕ ಇದ್ದ ನ್ಯಾಯಾಂಗ ಬಂಧನ ವಿಸ್ತರಣೆಯಿಂದ ಸಂಕಷ್ಟ ಎದುರಾಗಿದೆ. ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

error: Content is protected !!
Scroll to Top