ಯುವಕ ನೇಣು ಬಿಗಿದು ಆತ್ಮಹತ್ಯೆ !
ಬೆಳ್ತಂಗಡಿ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಕುಂಠಿನ ಎಂಬಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ, ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾನೆ. ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾನೆ. […]
ಯುವಕ ನೇಣು ಬಿಗಿದು ಆತ್ಮಹತ್ಯೆ ! Read More »










