ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು
ಉಪ್ಪಿನಂಗಡಿ: ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬಾಲಕ ಹೇಮಾವತಿ ಅವರ ಮನೆಯ ತಂಗಿದ್ದು, ಈತ ಅವರ ಅಕ್ಕನ ಮಗನಾಗಿದ್ದು, ಹತ್ತನೇ ತರಗತಿ ವಿದ್ಯಾರ್ಥಿ. ಬಾಲಕ ಹೇಮಾವತಿ ಅವರು ಮಲಗಿದ್ದಲ್ಲಿ ಹೋಗಿ ದೇಹ ಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋದ ಮಾಡಿದ್ದು, ಈ ವೇಳೆ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ […]
ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು Read More »










