ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
ಮಂಗಳೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣಾ ಪೊಲೀಸರ ತಂಡ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದೆ. ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು. ಮಂಗಳೂರು ನಗರದ ಕುಲಶೇಖರ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ […]
ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ Read More »










