ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯದ ಜತೆಗೆ ಇದೀಗ ಅತ್ಯಾಚಾರ ಪ್ರಕರಣ ದಾಖಲು | ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರಿಂದ ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ
ಪುತ್ತೂರು: ಮಹಿಳೆಯೋರ್ವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲಾಗಿದ್ದು ಜಾಮೀನು ಪಡೆದುಕೊಂಡಿದ್ದಾರೆ. ಇದೀಗ ಈ ಪ್ರಕರಣದೊಂದಿಗೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ ಬಳಿಕದ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪವನ್ನೂ ಸೇರಿಸಲಾಗಿದೆ ಮಾತ್ರವಲ್ಲದೆ, ಘಟನೆ ಬೆಂಗಳೂರುನಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಸಿದ್ದಾರೆ. ಪುತ್ತಿಲ ಅವರ ಹಿಂದುತ್ವದ ಪ್ರತಿಪಾದನೆ ಮತ್ತು ಪ್ರಖ್ಯಾತಿಯನ್ನು […]










