ಅಪರಾಧ

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ

ಗುವಾಹಟಿ: ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ […]

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದ ಮಗಳನ್ನು ತಾಯಿಯೇ ಕೊಲೆ ಮಾಡಿದ ಘಟನೆ ಬೆಂಗಳೂರು ಬನಶಂಕರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಹಿತಿ (18) ಮೃತಪಟ್ಟ ಯುವತಿ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಸೆಕಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಪರೀಕ್ಷೆಗೆ ಕಾಲೇಜಿಗೆ ಹೋಗ್ತಿನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ Read More »

ಬನ್ನೂರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬನ್ನೂರಿನ ಮೇಲ್ಮಜಿಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಸೋಮವಾರ ನಡೆದಿದೆ. ಸೀತಾರಾಮ ಶೆಟ್ಟಿ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಡವರು. ಖಾಸಗಿ ಗ್ಯಾಸ್ ಕಂಪೆನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಇವರು, ಮನೆಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು. ಮನೆಯ ಒಳಗಡೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ

ಬನ್ನೂರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು !

ಬಿಹಾರ್ :  ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು ! Read More »

ತಾಲೂಕು ದಂಢಾಧಿಕಾರಿಗಳಿಗೆ ಅವಾಚ್ಯ ಶಬ್ಧಗಳ ನಿಂದನೆ , ದೂರು ದಾಖಲು ಪ್ರಕರಣ ಇತ್ಯರ್ಥ

ಸುಳ್ಯ: ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ರವರಿಗೆ ಸಂಪಾಜೆ ಮೂಲದ ವ್ಯಕ್ತಿಯೋರ್ವರು ದೂರವಾಣಿ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಪೋಲಿಸ್ ಇಲಾಖೆಗೆ ದೂರು ನೀಡಿ ಪ್ರಕರಣ ಠಾಣೆಯಲ್ಲೆ ಇತ್ಯರ್ಥವಾದ ಘಟನೆ ವರದಿಯಾಗಿದೆ.  ಸಂಪಾಜೆ ಮೂಲದ ಧೀರಜ್ ಎಂಬುವ ವ್ಯಕ್ತಿ ತಮ್ಮ ಜಮೀನಿನ ಕುರಿತಾದ ವಿಚಾರದಲ್ಲಿ ದೂರವಾಣಿ ಕರೆ ಮಾಡಿದ್ದು ಈ ಸಂದರ್ಭದಲ್ಲಿ ತಾಲೂಕು ದಂಢಾಧಿಕಾರಿಗಳು ಚುನಾವಣಾ ಕರ್ತವ್ಯದ  ಹಿನ್ನಲೆ ಸಭೆಯಲ್ಲಿ ಭಾಗವಹಿಸಿದ್ದರು. ತಾವು ಸಭೆಯಲ್ಲಿರುವುದಾಗಿ ದೂರವಾಣಿ ಕರೆದಾರರಿಗೆ ತಿಳಿಸಿದ್ದರು ನಿರಂತರವಾಗಿ ಹಲವಾರು ಭಾರಿ ಕರೆ ಮಾಡತೊಡಗಿದರು

ತಾಲೂಕು ದಂಢಾಧಿಕಾರಿಗಳಿಗೆ ಅವಾಚ್ಯ ಶಬ್ಧಗಳ ನಿಂದನೆ , ದೂರು ದಾಖಲು ಪ್ರಕರಣ ಇತ್ಯರ್ಥ Read More »

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು

ಉಪ್ಪಿನಂಗಡಿ : ಹಿಂದೂ ಯವತಿಯೊಬ್ಬರಿಗೆ ಅನ್ಯ ಕೋಮಿನ ಯುವಕನೋರ್ವ ಬಸ್ಸಿನಲ್ಲಿ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅನ್ಯಕೋಮಿನ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ ಯುವತಿ ಯುವಕನ ಮೇಲೆ ಪ್ರತಿರೋಧವೊಡ್ಡಿ ಆತನಿಂದ ಆಧಾ‌ರ್ ಕಾರ್ಡ್ ಕಿತ್ತುಕೊಂಡಿದ್ದಾರೆ. ಈ ವೇಳೆ ಬಸ್ ನಿಧಾನವಾಗುತ್ತಿದ್ದಂತೆ

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು Read More »

ಸಾಗಾಟ ಮಾಡಲು ಸರಕಾರಿ ಜಮೀನಿಂದ ಶ್ರೀಗಂಧ ಕಡಿದು ದಾಸ್ತಾನು | ಆರೋಪಿ ಬಂಧನ

ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ದಾಸ್ತಾನಿರಿಸಿದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದವರು ಶ್ರೀಗಂಧ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೊಳ್ಳಿಗೆ ಗ್ರಾಮದ ಕಣಿಯಾರು ಸಿ.ಆರ್. ಕಾಲೋನಿಯ ವೇಲು ಎಂಬವರ ಪುತ್ರ ಕಮಲ್ ಯಾನೆ ಕಮಲ್ ವಾಸನ್ (46 ವ) ಬಂಧಿತ ಆರೋಪಿ 1,43,000 ರೂಪಾಯಿ ಮೌಲ್ಯದ 22 ಕೆ.ಜಿ. ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಕೊಳ್ತಿಗೆ ಗ್ರಾಮದ ಕಣಿಯಾರು ಸರಕಾರಿ ಜಮೀನಿನಿಂದ ಕಡಿದು ಸಾಗಾಟಕ್ಕೆ ತನ್ನ ವಶದಲ್ಲಿಟ್ಟುಕೊಂಡಿದ್ದ. ಕೊಳ್ತಿಗೆ ಗ್ರಾಮದ

ಸಾಗಾಟ ಮಾಡಲು ಸರಕಾರಿ ಜಮೀನಿಂದ ಶ್ರೀಗಂಧ ಕಡಿದು ದಾಸ್ತಾನು | ಆರೋಪಿ ಬಂಧನ Read More »

ನೇಹಾ ಹತ್ಯೆ ಮರಣೋತ್ತರ ಪರೀಕ್ಷೆ ಬಯಲು | 14 ಬಾರಿ ಚಾಕುವಿನಿಂದ ಇರಿದ ಸಂಗತಿ ವರದಿಯಿಂದ ಸಾಬೀತು

ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ಇದೀಗ ಮರಣೋತ್ತರ ವರದಿ ಬಿಡುಗಡೆಗೊಂಡಿದೆ. ಈ ಮೂಲಕ ಭಯಾನಕ ಸಂಗತಿ ಬಯಲಾಗಿದ್ದು, ನೇಹಾಳನ್ನು 14 ಬಾರಿ ಇರಿದು ಹತ್ಯೆಗೈಯಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಆರೋಪಿ ಫಯಾಜ್ ಏ.18 ರಂದು ಸಂಜೆ ಕಾಲೇಜಿನಿಂದ ಹೊರ ಬರುತ್ತಿದ್ದ ವೇಳೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ.

ನೇಹಾ ಹತ್ಯೆ ಮರಣೋತ್ತರ ಪರೀಕ್ಷೆ ಬಯಲು | 14 ಬಾರಿ ಚಾಕುವಿನಿಂದ ಇರಿದ ಸಂಗತಿ ವರದಿಯಿಂದ ಸಾಬೀತು Read More »

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು

ಕಾರವಾರ: ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಝೀರ್ ಅಹ್ಮದ್ (40),  ರೇಷಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಬೀದ್ ಅಹ್ಮದ್(12), ಅಲ್ಲೀಯಾ ಅಹ್ಮದ್ (10) ಹಾಗೂ ಮೋಹಿನ್ (6)  ಮೃತಪಟ್ಟ ಒಂದೇ ಕುಟುಂಬದವರು. ಮೃತರು ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು Read More »

ವಿಳಂಬವಾಗಿ ಟಿಕೇಟ್ ನೀಡಿದ ವಿಚಾರ : ಪ್ರಯಾಣಿಕನ ಜತೆ ಅನುಚಿತವಾಗಿ ವರ್ತಿಸಿದ ಬಸ್ ಕಂಡಕ್ಟರ್

ಸುಬ್ರಹ್ಮಣ್ಯ: ಬಸ್ ಕಂಡಕ್ಟರ್ ಓರ್ವರು ವಿಳಂಬವಾಗಿ ಟಿಕೆಟ್ ನೀಡಿದ ಪರಿಣಾಮ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದು ಕಂಡಕ್ಟರ್ ಅನುಚಿತ ವರ್ತನೆ ತೋರಿದ ಘಟನೆ ಪಂಜದಿಂದ ವರದಿಯಾಗಿದೆ. ಪುತ್ತೂರು-ಕಾಣಿಯೂರು- ಸುಬ್ರಹ್ಮಣ್ಯ ಬಸ್ ನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಾಳಿಲದ ಶೀನ ಎಂಬವರು ಸುಬ್ರಹ್ಮಣ್ಯಕ್ಕೆ ತೆರಳುವ ಸಲುವಾಗಿ ಪಂಜದಲ್ಲಿ ಮಂಬಾಗಿಲಿನಿಂದ ಬಸ್ ಏರಿದ್ದರು. ಬಸ್ ಹಿಂಬದಿ ಕುಳಿತ್ತಿದ್ದ ಕಂಡಕ್ಟರ್ ಹಲವು ಹೊತ್ತಾದರೂ ಬಾರದಿರುವುದನ್ನು ಗಮನಿಸಿ ಪ್ರಯಾಣಿಕ ಟಿಕೆಟ್ ನೀಡುವಂತೆ ಕರೆದು ತಿಳಿಸಿದ್ದರು. ಇದರಿಂದ ಕುಪಿತಗೊಂಡ

ವಿಳಂಬವಾಗಿ ಟಿಕೇಟ್ ನೀಡಿದ ವಿಚಾರ : ಪ್ರಯಾಣಿಕನ ಜತೆ ಅನುಚಿತವಾಗಿ ವರ್ತಿಸಿದ ಬಸ್ ಕಂಡಕ್ಟರ್ Read More »

error: Content is protected !!
Scroll to Top