ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ
ಗುವಾಹಟಿ: ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ […]










