ಐವನ್ ಡಿ’ಸೋಜಾ ಮನೆಗೆ ದುಷ್ಕರ್ಮಿಗಳಿಂದ ಕಲ್ಲೆಸೆತ !
ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆಗೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ […]
ಐವನ್ ಡಿ’ಸೋಜಾ ಮನೆಗೆ ದುಷ್ಕರ್ಮಿಗಳಿಂದ ಕಲ್ಲೆಸೆತ ! Read More »









