ಅಪರಾಧ

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು. […]

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಡಬದ ಮರ್ದಾಳದ ನೆಕ್ಕಿತ್ತಡ್ಕ ಸಮೀಪ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಅವರು ರಾತ್ರಿ ವೇಳೆ ತನ್ನ ಕಾರನ್ನು ನಿಲ್ಲಿಸಿ  ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಕ್ರಮ ದನ ಸಾಗಾಟದ ಮಾರುತಿ 800 ಡಿಕ್ಕಿ ಹೊಡೆದು

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ Read More »

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ !

ಕಾಪು : ಮಹಿಳಾ ಪೇದೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವು ಠಾಣೆಯ ಪೇದೆ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಬಾಗಲಕೋಟೆಯವರಾಗಿರುವ ಜ್ಯೋತಿ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ಕ್ವಾಟ್ರಸ್‍ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು.

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ ! Read More »

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು

ಪುತ್ತೂರು: ಆನ್ಲೈನ್ ಮೂಲಕ ವೈದ್ಯರೊಬ್ಬರಿಗೆ ಕರೆ ಮಾಡಿ ಲಕ್ಷಾಂತರ ರೂ. ದೋಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳಗಾದವರು. ಈ ಕುರಿತು ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಮಾ.28 ರಂದು ಅಡಿಗ ಅವರಿಗೆ ದೂರವಾಣಿ ಮೂಲಕ ಫೋನ್ ಕರೆ ಬಂದಿದ್ದು, ಫೋನ್ ಸ್ವೀಕರಿಸಿ ಮಾತನಾಡಿದಾಗ, ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದು. ನಿಮ್ಮ ಮೇಲೆ ಅಕ್ರಮ ಮಾದಕ ವಸ್ತು ಸಹಿತ ಹಣ ಹೊಂದಿರುವ ಕುರಿತು ಪ್ರಕರಣ ದಾಖಲಾಗಿದೆ. ಅರೆಸ್ಟ್ ಮಾಡಲು ಕೋರ್ಟ್‍

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು Read More »

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಪುತ್ತೂರು: ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್‍ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ Read More »

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ

ಕಡಬ : ಅಕ್ರಮವಾಗಿ ಗೋವಧೆ ಮಾಡಿ ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಕುರಿತು ಮಾಹಿತಿ ತಿಳಿಸಿದ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ಬೆಳಿಗ್ಗೆ ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ Read More »

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ. ಎನ್ ಐ ಎ ಅಧಿಕಾರಿಗಳು ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5, ಉತ್ತರಪ್ರದೇಶದ 1 ಕಡೆ ಸೇರಿದಂತೆ 18 ಕಡೆಗಳಲ್ಲಿ ಎನ್ ಐ ಎ ತಂಡಗಳು ದಾಳಿ ನಡೆಸಿತ್ತು. ಈ ಹಿಂದೆ

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಳ ಗ್ರಾಮದ ಕರ್ಗಲ್ಲು ಎಂಬಲ್ಲಿ ಇಂದು ನಡೆದಿದೆ. ವಿಟ್ಲ ಕರ್ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್ (34) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ,.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ

ಸುಳ್ಯ:  ಸುಳ್ಯ ತಾಲೂಕಿನ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.              ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಎಂಬ ಸುದ್ದಿ ತಿಳಿದ ಎ.ಎನ್.ಎಫ್

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ Read More »

ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ | ನೈಜ ಪರಿಶಿಷ್ಟ ಜಾತಿಯವರಿಂದ ರಾಜ್ಯವ್ಯಾಪಿ ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರು ರಾಜಕೀಯ ಒತ್ತಡದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ ನಡೆಸುತ್ತಿದ್ದು, ಈ ಕುರಿತು ಜೆ.ಸಿ.ಪ್ರಕಾಶ್ ನೀಡಿದ ವರದಿಯನ್ನು ತಿರಸ್ಕರಿಸಬೇಕು. ರಾಜ್ಯ ಸರಕಾರ ಮೀನುಗಾರ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಮುಂದಾದಲ್ಲಿ ನಾವು ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಅಶೋಕ್ ಕೊಂಚಾಡಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುವ ಪ್ರಯತ್ನ

ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ | ನೈಜ ಪರಿಶಿಷ್ಟ ಜಾತಿಯವರಿಂದ ರಾಜ್ಯವ್ಯಾಪಿ ಉಗ್ರ ಹೋರಾಟದ ಎಚ್ಚರಿಕೆ Read More »

error: Content is protected !!
Scroll to Top