ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ
ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು. […]
ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »










