ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು
ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ […]
ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು Read More »










