ವೀರಮಂಗಲ ಕುಮಾರಧಾರ ನದಿಯಲ್ಲಿ ಮರಳು ದಂಧೆ | ಎಚ್ಚೆತ್ತುಕೊಳ್ಳದ ಅಧಿಕಾರಿಗಳು
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರು ಅವಬೃತ ಸ್ನಾನಕ್ಕೆ ತೆರಳುವ ವೀರಮಂಗಲ ಕುಮಾರಧಾರ ನದಿಯಲ್ಲಿ ಅವ್ಯಾಹತವಾಗಿ ಮರಳು ತೆಗೆದು ರಾಶಿ ಹಾಕಲಾಗಿದ್ದು, ಇದೀಗ ಸ್ಥಳೀಯ ಜನರ ವಿರೋಧಕ್ಕೆ ಕಾರಣವಾಗಿದೆ. ಶ್ರೀ ಮಹಾಲಿಂಗೇಶ್ವರ ದೇವರು ಜಳಕ ಮಾಡುವ ಸ್ಥಳದಿಂದಲೇ ಮರಳುಗಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನದಿಯ ಎರಡೂ ಬದಿಗಳಲ್ಲಿ ಲೋಡುಗಟ್ಟಲೆ ಮರಳು ರಾಶಿ ಹಾಕಲಾಗಿದೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮರಳು ರಾಶಿ ಹಾಕಿದರೂ ಸಂಬಂಧ ಪಟ್ಟ ಅಧಿಕಾರಿಗಳು ಇನ್ನೂ ಗಮನಹರಿಸದಿರುವುದು ದುರಾದೃಷ್ಟ. ಈ ಕುರಿತು ಭೂವಿಜ್ಞಾನ ಮತ್ತು ಗಣಿ ಇಲಾಖೆಯ […]
ವೀರಮಂಗಲ ಕುಮಾರಧಾರ ನದಿಯಲ್ಲಿ ಮರಳು ದಂಧೆ | ಎಚ್ಚೆತ್ತುಕೊಳ್ಳದ ಅಧಿಕಾರಿಗಳು Read More »








