ನೇಣು ಬಿಗಿದು ಯುವತಿ ಆತ್ಮಹತ್ಯೆ !
ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು […]
ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »










