ಉತ್ತಮ ಕ್ರಿಕೇಟ್ ಆಟಗಾರ ಮಂಜು ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ. ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಕರೆಯೊಂದು ಬಂದಿದ್ದು, ಮಾತನಾಡುತ್ತಾ ಹೊರ ಹೋಗಿದ್ದಾರೆ. ಎಷ್ಟು ಹೊತ್ತಾದರೂ ವಾಪಾಸು ಬಂದಿಲ್ಲ. ಮನೆಯವರು ಕರೆ ಮಾಡಿದರೂ ಸ್ವೀಕರಿಸಿಲ್ಲ. ಶನಿವಾರ ಬೆಳಿಗ್ಗೆ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ […]
ಉತ್ತಮ ಕ್ರಿಕೇಟ್ ಆಟಗಾರ ಮಂಜು ನೇಣು ಬಿಗಿದು ಆತ್ಮಹತ್ಯೆ Read More »










