ಅಪರಾಧ

ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಜ್ವಲ್ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.17 ರಂದು ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಸಾಮಾಜಿಕ ಜಾಲತಾಣದ ಮುಖಾಂತರ ರೋಡಿನಲ್ಲಿ “ಕಲ್ಲೇಟು ಬೀಳುವುದು ಖಚಿತ ” ಎಂಬುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಹಿನ್ನಲೆಯಲ್ಲಿ ಮಾಜಿ ಶಾಸಕರು ಪುತ್ತೂರು ನಗರ ಠಾಣೆಗೆ […]

ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು Read More »

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಶಾಸಕ ಹರಿಶ್ ಪೂಂಜ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯು ನಡೆಯುತ್ತಿದೆ ಎನ್ನಲಾಗಿದೆ.

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ Read More »

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ

ಪುತ್ತೂರು: ಪ್ಲಾಸ್ಟಿಕ್ ಬಳಕೆ ಪರಿಶೀಲನೆ ಕುರಿತು ವಿವಿಧ ವಾಣಿಜ್ಯ ಮಳಿಗೆಗಳಿಗೆ ನಗರಸಭೆ ಇಂದು ದಾಳಿ ಮಾಡಿದೆ. ಕೋರ್ಟ್ ರೋಡ್, ಮುಖ್ಯ ರಸ್ತೆ ಹಾಗೂ ದರ್ಬೆಯ ಕೆಲವು ಅಂಗಡಿ ಮಳಿಗೆಗೆ ದಾಳಿ ಮಾಡಿದ ಅಧಿಕಾರಿಗಳು ವಿವಿಧ ಅಂಗಡಿ ಮಳಿಗೆಗಳಿಂದ ಸುಮಾರು 40 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಶಬರಿನಾಥ್ ರೈ, ಕಂದಾಯ ಅಧಿಕಾರಿ ಪಕೀರ ಮೂಲ್ಯ, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ, ಕಂದಾಯ ವಿಭಾಗದ ಸಿಬ್ಬಂದಿ ಪುರುಷೋತ್ತಮ್ ಹಾಗೂ ಸ್ವಚ್ಛತಾ

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು Read More »

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು

ಉಡುಪಿ : ವರ್ಗಾವಣೆ ಪ್ರಮಾಣ ಪತ್ರ ನೀಡಿಲ್ಲ ಎಂದು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆ ಮಾಡಿಕೊಂಡವ. ವರ್ಗಾವಣೆ ಪ್ರಮಾಣ ಪತ್ರ ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‍ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕ

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು Read More »

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು

ಕೊಣಾಜೆ : ಶಾಲಾ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ

ಸುಳ್ಯ,: ಎಡಮಂಗಲದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚಜ್ಜೆ  ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (26) ಆತ್ಮಹತ್ಯೆ ಮಾಡಿಕೊಂಡವರು ಪ್ರಸನ್ನ ಅವರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು.ತಾಯಿ, ಇಬ್ಬರು ಸಹೋದರನ್ನು ಅಗಲಿದ್ದಾರೆ.

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ Read More »

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ವತಿಯಿಂದ  ಬೆಳ್ತಂಗಡಿಯಲ್ಲಿ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿಗರು ಪೊಲೀಸ್ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ Read More »

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಲಾಮ್ ಅಲಿಯನ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ Read More »

error: Content is protected !!
Scroll to Top