ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ
ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಈತ ಜೈಲಿನಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಕಾರಣಕ್ಕೆ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಹಾಕ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೇ […]
ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ Read More »








