ಬೈಕ್ಗೆ ಲಾರಿ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ತರಕಾರಿ ತುಂಬಿದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತಪಟ್ಟ ಬೈಕ್ ಸವಾರ. ತಂದೆಯ ಜತೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಂಜುನಾಥ್ ಲಾರಿಯಡಿ ಸಿಲುಕಿ ದೂರ ಎಳೆದೊಯ್ದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಲಾರಿ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »









