ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ […]
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ Read More »










