ಅಪರಾಧ

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ಎಂಬವರ ವಿರುದ್ಧ ಉದ್ಯಮಿ ನೀಲಿಮಾ ಎಂಬವರು ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ ಹೆಗ್ಡೆ ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ […]

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ

ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಎಸ್‌ಕೆಡಿಆರ್‌ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31),

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ Read More »

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು

ಸೂಂಟಿಕೊಪ್ಪ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ಭಾನುವಾರ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್‌

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು Read More »

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ !

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನೊಬ್ಬನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುವುದು. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುವ ನಾಟಕವಾಡಿ ಪುಸಲಾಯಿಸಿ ಲಾಡ್ಜ್‍ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ವಂಚಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದರು. ಈ ಕುರಿತು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ ! Read More »

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ

ಪುತ್ತೂರು: ಅಡಿಕೆ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಡಗನ್ನೂರಿನ ಕೊಯ್ದ ಮನೆ ಶ್ರವಣ್ ಕೆ (20), ಬಾಣಪದವು ಜಯಚಂದ್ರ (21), ನಿಡ್ನಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ನಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಬಂಧಿತ ಆರೋಪಿಗಳು. ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ.

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ Read More »

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು

ಸುಳ್ಯ: ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ನಿವಾಸಿ ಅವಿನಾಶ್ ಭಂಡಾರ (39) ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅವಿನಾಶ್ ಅವರು ಅ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗಿದ್ದವರು ಹಿಂತಿರುಗಿ ಬರಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರನ್ನು ಯಾರಾದರು ಕಂಡಲ್ಲಿ ಸುಳ್ಯ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು Read More »

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡ್ಕ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಹರಿಖಂಡಿಗೆಯ ಸಂತೋಷ್ (38) ಈ ಕೃತ್ಯ ಎಸಗಿದವರು. ಸರಿಯಾದ ಕೆಲಸ ಇಲ್ಲದೆ ಮಾಡಿದ ಸಾಲ ಮರುಪಾವತಿಸಲು ಆಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ Read More »

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು

ಮೂಡಿಗೆರೆ : ಮೂಡಿಗೆರೆ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಕದೀಮರು 37 ಗ್ರಾಂ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾಗಿದ್ದಾರೆ ಎನ್ನಲಾಗಿದೆ. 1 ಲಕ್ಷ ಕ್ಕಿಂತ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಆಗಿದ್ದು, ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರು. ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದಿರುವುದರಿಂದ ಈ

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು Read More »

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ

ಬಂಟ್ವಾಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆಯೋರ್ವರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಈ ಕೃತ್ಯ ಎಸಗಿದವರು. ಉಳ್ಳಾಲದ ಆಜ್ಮಾನ್ ಜತೆ ನೌಸೀನ್ ಅವರ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಈ ಸಂದರ್ಭದಲ್ಲಿ ವರನಿಗೆ 18 ಪವನ್ ಚಿನ್ನ ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ. ತಂಗಿಯ ಸಾವಿಗೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣ ಎಂದು

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ Read More »

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!!

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 67ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಇಂದು ಪತ್ತೆಯಾದ ಬೆನ್ನಲ್ಲೇ ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!! Read More »

error: Content is protected !!
Scroll to Top