ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು !
ಪುತ್ತೂರು: ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಕುಶಾಲಪ್ಪ ಪೂಜಾರಿ (61) ಮಂಗಳವಾರ ರಾತ್ರಿ ನಿಧನರಾಗಿದ್ದು, ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಕೋಡಿಂಬಾಡಿಯ ದಿ.ಮಾಂಕು ಪೂಜಾರಿಯವರ ಪುತ್ರರಾಗಿರುವ ಕುಶಾಲಪ್ಪ ಪೂಜಾರಿ ಮಂಗಳವಾರ ರಾತ್ತಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮನೆಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ವೇಳೆಗಾಗಲೇ ಕುಶಾಲಪ್ಪ ಪೂಜಾರಿಯವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಬಳಿಕ ಮನೆಯಲ್ಲಿ ವಿಷ ಇದ್ದ […]
ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು ! Read More »










