ಮಗು ಮಾರಾಟ ಪ್ರಕರಣ | ಐವರ ಬಂಧನ
ಹುಟ್ಟಿದ ಮಾರನೇ ದಿನವೇ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರದ ಬ್ಯಾಕರ ಹಳ್ಳಿಯಲ್ಲಿ ಮಗುವನ್ನು ಮಾರಾಟ ಮಾಡಿದ ಆರೋಪದಡಿ ತಾಯಿ ಗಿರಿಜಾ, ಆಶಾಕಾರ್ಯಕರ್ತೆ ಸುಮಿತ್ರ, ಮಗು ಖರೀದಿಸಿದ ಮಹಿಳೆ ಉಷಾ, ಶ್ರೀಕಾಂತ್ ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನ.15ರಂದು ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ತಮಗೆ ಇಬ್ಬರು ಮಕ್ಕಳಿರುವುದರಿಂದ ನ.16ರಂದು ಆಶಾ ಕಾರ್ಯಕರ್ತೆ ಸುಮಿತ್ರ ಅವರ ಮೂಲಕ ಚಿಕ್ಕಮಗಳೂರು ಮೂಲದ ಉಷಾ ಎಂಬುವವರಿಗೆ ಮಗು ಮಾರಾಟ ಮಾಡಿದ್ದರು. ಈ […]
ಮಗು ಮಾರಾಟ ಪ್ರಕರಣ | ಐವರ ಬಂಧನ Read More »










