ಅಪರಾಧ

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!!

ಬೆಂಗಳೂರು: ಚುನಾವಣೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಇಂದು ಮುಂಜಾನೆ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈಗಾಗಲೇ ಪ್ರಕರಣ ಮುಖ್ಯ ಆರೋಪಿಗಳಾದ ಚೈತ್ರಾ ಕುಂದಾಪುರ ಹಾಗೂ ಗಗನ್ ಕಡೂರು ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀ ಬಂಧನಕ್ಕೆ ಸಿಸಿಬಿ ಬಲೆ ಬೀಸಿತ್ತು. […]

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!! Read More »

ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ

ಚೆನ್ನೈ: ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಯಜ್ ಆಂಟೋನಿ ಪುತ್ರಿ ಮೀರಾ (16) ಇಂದು ಮುಂಜಾನೆ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆಟ, ಓದುಗಳಲ್ಲಿ ಚುರುಕಾಗಿದ್ದ ಅವರ ಖಿನ್ನತೆಗೆ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ Read More »

ಜೀಪಿನಲ್ಲಿ ಪತ್ತೆಯಾಯ್ತು ಗಂಡು ಕರು | ತೋಮಸ್ ಸಹಿತ ಇಬ್ಬರು ಪೊಲೀಸ್ ವಶ

ವೇಣೂರು : ಜೀಪೊಂದರಲ್ಲಿ ವಾಹನದಲ್ಲಿ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಎಂಬಲ್ಲಿ ನಡೆದಿದೆ. ಕೇರಳ ತೋಡಪುಡ ತಾಲೂಕು, ಇಡ್ಕಿ ನಿವಾಸಿ ತೋಮಸ್ (34), ಬೆಳ್ತಂಗಡಿ ಕುತ್ಲೂರು ನಿವಾಸಿ ರಂಜಿತ್ (31) ಬಂಧಿತ ಆರೋಪಿಗಳು. ಸೋಮವಾರ ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಎಂಬಲ್ಲಿ ಜೀಪಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿ, ಒಂದು ಗಂಡು ಕರು ಹಾಗೂ

ಜೀಪಿನಲ್ಲಿ ಪತ್ತೆಯಾಯ್ತು ಗಂಡು ಕರು | ತೋಮಸ್ ಸಹಿತ ಇಬ್ಬರು ಪೊಲೀಸ್ ವಶ Read More »

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!!

ಲಖನೌ: ಉತ್ತರ ಪ್ರದೇಶದ ಬರೇಲಿಯ ಶಿವ ದೇವಸ್ಥಾನವೊಂದರಲ್ಲಿ ನಮಾಜು ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಧರ್ಮಗುರುವನ್ನು ಕೂಡ ಬಂಧಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎಂದು ಆರೋಪಿಸಿ ಕೇಸರಪುರ ಗ್ರಾಮದ ಪ್ರೇಮ್ ಸಿಂಗ್ ಎಂಬವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಗುರುವೊಬ್ಬರ ಸಲಹೆಯ ಮೇರೆಗೆ ಮಹಿಳೆ ಮತ್ತು ಅವರ ಮಗಳು ದೇವಸ್ಥಾನದ ಆವರಣದಲ್ಲಿ

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!! Read More »

10 ದಿನಗಳ ಬಾಣಂತಿಯ ಮೃತದೇಹ ಬಾವಿಯಲ್ಲಿ ಪತ್ತೆ!: ಅನಾಥವಾಯ್ತು ಮಗು!!

ಕಾಸರಗೋಡು: ಹತ್ತು ದಿನಗಳ ಬಾಣಂತಿಯೋರ್ವರ ಮೃತದೇಹ ಮನೆ ಪರಿಸರದ ಬಾವಿಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಪಾರೆಕಟ್ಟೆ ಬಳಿ ಸೆ. 16ರಂದು ತಡರಾತ್ರಿ ನಡೆದಿದೆ‌. ಸೋಮನಾಥ ಆಚಾರ್ಯರ ಪುತ್ರಿ, ಕಂಬಾರು ಬೆದ್ರಡ್ಕದ ಪೋಸ್ಟು ಮಾಸ್ಟರ್ ವೃತ್ತಿಯಲ್ಲಿದ್ದ ಸುರೇಖ (29) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಜೋಡುಕಲ್ಲು ಸಮೀಪದ ಅರಿಯಾಳ ನಿವಾಸಿ ಜಯ ಕುಮಾರ್ ಆಚಾರ್ಯ ಎಂಬವರ ಪತ್ನಿ ಸುರೇಖ ಕಳೆದ ಹತ್ತು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ಬಾಣಂತಿಯಾಗಿ ತವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಶನಿವಾರ ರಾತ್ರಿ

10 ದಿನಗಳ ಬಾಣಂತಿಯ ಮೃತದೇಹ ಬಾವಿಯಲ್ಲಿ ಪತ್ತೆ!: ಅನಾಥವಾಯ್ತು ಮಗು!! Read More »

ಬೈಕ್ ಕಳ್ಳನ ಬಂಧನದಿಂದ ಬಯಲಾಯ್ತು ಮತ್ತೊಂದು ಕೃತ್ಯ!

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಜೆ ಸಂಬಂಧಪಟ್ಟು ಆರೋಪಿ ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸೆ 16ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆಇದಲ್ಲದೆ ಆರೋಪಿ

ಬೈಕ್ ಕಳ್ಳನ ಬಂಧನದಿಂದ ಬಯಲಾಯ್ತು ಮತ್ತೊಂದು ಕೃತ್ಯ! Read More »

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ?

ಬೆಂಗಳೂರು: ಸಿಸಿಬಿ ಬಂಧನದ ಬಳಿಕ ಚೈತ್ರಾ ಮತ್ತು ತಂಡದ ಹೊಸ ಹೊಸ ವಂಚನೆಗಳು ಇದೀಗ ಬೆಳಕಿಗೆ ಬರತೊಡಗಿದೆ. ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿರುವ ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ ಮತ್ತವರ ತಂಡ ಅಕ್ರಮವಾಗಿ ಬಳಸಿಕೊಂಡಿದೆ ಎಂಬ ಹೊಸ ಆರೋಪ ಕೇಳಿಬಂದಿದೆ. ಚೈತ್ರಾ ಗ್ಯಾಂಗಿನ ಗಗನ್ ಎಂಬಾತ ಸಾಲು ಮರದ ತಿಮ್ಮಕ್ಕ ಅವರ ಪುತ್ರನ ಜೊತೆ ಸ್ನೇಹದಿಂದಿದ್ದ. ಇದನ್ನೇ ತಮ್ಮ ವಂಚನೆಗೆ ಬಳಸಿಕೊಂಡಿದ್ದ ಗಗನ್, ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರನ್ನು ಬಳಸಿಕೊಂಡಿದ್ದ ಎನ್ನಲಾಗಿದೆ. ಈ

ಸಾಲು ಮರದ ತಿಮ್ಮಕ್ಕ ಅವರ ಸರ್ಕಾರಿ ಸೌಲಭ್ಯವನ್ನು ಬಳಸಿಕೊಂಡಳಾ ಚೈತ್ರಾ? Read More »

ರಿಕ್ಷಾದಲ್ಲಿ ಗಾಂಜಾ ಸಾಗಾಟ: ಕಲಂದರ್ ಶಾ ಬಂಧನ

ಪುತ್ತೂರು: ವಿಟ್ಲ – ಕರ್ನಾಟಕ ಕೇರಳ ಗಡಿಭಾಗದಲ್ಲಿ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕಲ್ಲಡ್ಕ ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ನಿಷೇಧಿತ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿಯ ಆಧಾರದಲ್ಲಿ ಪತ್ತೆ ಹಚ್ಚಿದ್ದಾರೆ.ರಿಕ್ಷಾದಲ್ಲಿ 6.110 ಕೆ ಜಿ ತೂಕದ ಗಾಂಜಾ ಪತ್ತೆಯಾಗಿದ್ದು, ಆರೋಪಿಯಲ್ಲಿದ್ದ ಎರಡು ಮೊಬೈಲ್ ಫೊನ್, 900 ರೂ. ನಗದು,

ರಿಕ್ಷಾದಲ್ಲಿ ಗಾಂಜಾ ಸಾಗಾಟ: ಕಲಂದರ್ ಶಾ ಬಂಧನ Read More »

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… |

ಮಂಗಳೂರು (ಬೆಂಗಳೂರು): ವಂಚನೆ ಪ್ರಕರಣದ ಆರೋಪದಲ್ಲಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಶೋಧ ಕಾರ್ಯ ನಡೆಸಿದ ಸಿಸಿಬಿ ಪೊಲೀಸ್ ಪಡೆ ಉಡುಪಿಯ ಉಳ್ಳೂರು ಶ್ರೀರಾಮ ಸೊಸೈಟಿ ಆಸ್ತಿ, ಬಂಗಾರ ಪತ್ತೆ ಮಾಡಿದೆ. 1 ಕೋಟಿ 08 ಲಕ್ಷ ರೂಪಾಯಿ ಖಾಯಂ ಠೇವಣಿ, ಸೊಸೈಟಿ ಖಾತೆಯಲ್ಲಿ 40 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ಕೂಡ ಪತ್ತೆ ಮಾಡಿದೆ. ಅಲ್ಲದೇ ತನ್ನ ಸ್ನೇಹಿತೆಯ

ಚೈತ್ರಾ ಕುಂದಾಪುರ ಅವರ ಕೋಟ್ಯಂತರ ಮೌಲ್ಯದ ಸೊತ್ತು ವಶಕ್ಕೆ! | ಎಲ್ಲೆಲ್ಲಿ, ಎಷ್ಟೆಷ್ಟು ಮೌಲ್ಯದ ಸೊತ್ತುಗಳು ವಶಕ್ಕೆ? ಇಲ್ಲಿದೆ ಡೀಟೈಲ್ಸ್… | Read More »

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ

ಮಂಗಳೂರು: ಮಂಗಳೂರು ನಗರದ ನಾಗುರಿಯ ಗರೋಡಿ ಬಳಿ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಗುರಿ ನಗರದ ಅತ್ಯಂತ ಪುರಾತನ ಶ್ರೀ ಕದ್ರಿ ದೇಗುಲವೇ ಆಗಿತ್ತು ಎನ್ನುವುದು ಎನ್‌ಐಎ ತನಿಖೆಯಿಂದ ಬಯಲಾಗಿದೆ. 2022 ನವೆಂಬರ್ 19ರಂದು ನಗರದ ನಾಗುರಿಯ ಗರೋಡಿ ಬಳಿ ಸಂಚಾರದಲ್ಲಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಪಡೀಲ್ ನಲ್ಲಿ ರಿಕ್ಷಾ ಹತ್ತಿದ್ದ ಶಂಕಿತ ಉಗ್ರ ಶಾರೀಕ್‌ ಬಳಿಯಿದ್ದ ಕುಕ್ಕರ್ ಬಾಂಬ್ ನಾಗುರಿ ಬಳಿ ಆಕಸ್ಮಿಕವಾಗಿ ಸ್ಪೋಟಗೊಂಡಿತ್ತು. ಇದರಿಂದ ಶಾರೀಕ್ ಹಾಗೂ ರಿಕ್ಷಾ ಚಾಲಕ

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ Read More »

error: Content is protected !!
Scroll to Top