ಅಪರಾಧ

ವಿಟ್ಲ ಸರಕಾರಿ ಶಾಲಾ ಕಿಟಕಿಗೆ ಕಿಡಿಗೇಡಿಗಳಿಂದ ಹಾನಿ

ವಿಟ್ಲ : ಯಾರೋ ಕಿಡಿಗೇಡಿಗಳು ವಿಟ್ಲ ಸರಕಾರಿ ಪ್ರೌಢಶಾಲಾ ಕಿಟಕಿಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಶಾಲಾ ಶಿಕ್ಷಕರು ಎಂದಿನಂತೆ ಶಾಲಾಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ಶಾಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟ ಇದ್ದುದರಿಂದ ಪಂದ್ಯಾಟ ಮುಗಿದ ಬಳಿಕ ಗೋಡೆಗಳ ಮೇಲೆ ಅಶ್ಲೀಲ ಬರಹ ಬರೆದು, ಕಿಟಕಿಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸುತ್ತಿದ್ದಾರೆ.

ವಿಟ್ಲ ಸರಕಾರಿ ಶಾಲಾ ಕಿಟಕಿಗೆ ಕಿಡಿಗೇಡಿಗಳಿಂದ ಹಾನಿ Read More »

ಕತ್ತು ಕೊಯ್ದು ಶಿಕ್ಷಕನ ಕೊಲೆ ಮಾಡಿದ 14 ರ ಬಾಲಕ

  ದೆಹಲಿ : ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ನಡೆದ ಮೂರು ದಿನಗಳ ಬಳಿಕ  ಕೊಲೆ ಆರೋಪಿ ವಿದ್ಯಾರ್ಥಿಗೆ ಬಂಧಿಸಲಾಗಿದೆ. ಆಗಸ್ಟ್ 30 ರಂದು ಮಧ್ಯಾಹ್ನ 2.15 ರ ಸುಮಾರಿಗೆ ಜಾಮಿಯಾ ನಗರದ ಬಟ್ಲಾ ಹೌಸ್‌ನ  ಎರಡನೇ ಮಹಡಿಯ

ಕತ್ತು ಕೊಯ್ದು ಶಿಕ್ಷಕನ ಕೊಲೆ ಮಾಡಿದ 14 ರ ಬಾಲಕ Read More »

ಕಸ ಹಾಕಿದವನಿಂದಲೇ ಕಸ ಹೆಕ್ಕಿಸಿದ ಗ್ರಾಪಂ ಸದಸ್ಯ

ಪುತ್ತೂರು: ಮನೆಯ ಕಸವನ್ನು ತಂದು ರಸ್ತೆ ಬದಿಯಲ್ಲಿ ಹಾಕುತ್ತಿದ್ದ ವ್ಯಕ್ತಿಯೋರ್ವನನ್ನು ತಡೆದು ಹಾಕಿದ ಕಸವನ್ನು ಅವನಿಂದಲೇ ಕ್ಲೀನ್ ಮಾಡಿಸಿದ ಘಟನೆ ಕುಂಬ್ರದಲ್ಲಿ ನಡೆದಿದೆ. ಹಿಂದಿ ಮಾತನಾಡುವ ಯುವಕನೋರ್ವ ತನ್ನ ಬೈಕಿನಲ್ಲಿ ಬಂದು ಕಸವನ್ನು ಕುಂಬ್ರ‌ ಮಸೀದಿ ಬಳಿ ಹಾಕಿದ್ದ ಇದನ್ನು ನೋಡಿದ ಒಳಮೊಗ್ರು ಗ್ರಾಪಂ ಸದಸ್ಯರಾದ ವಿನೋದ್ ಶೆಟ್ಟಿಯವರು ಕಸವನ್ನು ರಸ್ತೆ ಬದಿ ಹಾಕದಂತೆ ಆತನಿಗೆ ಬುದ್ದಿವಾದ ಹೇಳಿದ್ದಾರೆ. ಬಳಿಕ ಅಲ್ಲಿ ಆತ ಹಾಕಿರುವ ಕಸವನ್ನು ಆತನಿಂದಲೇ‌ ಕ್ಲೀನ್ ಮಾಡಿಸಿದ್ದಾರೆ. ಕಸ ಹಾಕಿದವನ ವಿಳಾಸ ಮತ್ತು ಬೈಕ್

ಕಸ ಹಾಕಿದವನಿಂದಲೇ ಕಸ ಹೆಕ್ಕಿಸಿದ ಗ್ರಾಪಂ ಸದಸ್ಯ Read More »

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ

ತಿರುವನಂತಪುರ : ಖ್ಯಾತ ಧಾರವಾಹಿ, ಚನಲಚಿತ್ರ ನಟಿ ಅಪರ್ಣಾ ಪಿ. ನಾಯರ್ (31) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಅವರ್ಣಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ನಟಿ ಅರ್ಪಣಾ ನಾಯರ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಗುರುವಾರ

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ

ಮಣಿಪುರ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಥಮನ್‌ಪೋಕ್ಷಿಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಕುಕಿ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಒಟ್ಟಾರೆ 12 ಗಂಟೆಗಳು ದಾಳಿ ನಡೆದಿದ್ದು, 8ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಮಂದಿ ಸ್ಥಳೀಯ ಶಂಕಿತ ಕುಕಿ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡ 18 ಮಂದಿಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಯೂ ಇದ್ದಾರೆ. ಗುಂಡಿನ ದಾಳಿ ನಂತರ ಬಿಷ್ಣುಪುರ ಹಾಗೂ ಕಾಂಗ್ ಭಾಯ್ ಪ್ರದೇಶದಲ್ಲಿ ಬಾಂಬ್ ಸ್ಫೋಟವೂ ಆಗಿದೆ. ಇದರಿಂದಾಗಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ Read More »

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ

ಬೆಳ್ಳಾರೆ : ಮೋದಿ ಸ್ಕೀಮ್‍ನಲ್ಲಿ ಹಣ ಬಂದಿದೆ ಎಂದು ಅಮಾಯಕರಿಂದ ಚಿನ್ನ, ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳಿಂದ ಪ್ರತ್ಯೇಕವಾಗಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕೊಡಿಯಾಲ ಗ್ರಾಮ, ಸುಳ್ಯ ನಿವಾಸಿಯಾದ ರಾಧಾಕೃಷ್ಣ ಗೌಡ (67) ಎಂಬವರು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಮೇ 20,  2023 ಬೆಳ್ಳಾರೆ ಕೆಳಗಿನ ಪೇಟೆಯಲ್ಲಿರುವ ಪ್ರಯಾಣಿಕರ ತಂಗುದಾಣದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ತನ್ನನ್ನು ಬ್ಯಾಂಕ್ ಉದ್ಯೋಗಿ ಎಂಬುದಾಗಿ ಹೇಳಿ ಪರಿಚಯಿಸಿಕೊಂಡು, ಕೋವಿಡ್

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ Read More »

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಇಚ್ಲಂಪಾಡಿ: ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣ ಗೌಡ (51) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾಲಕೃಷ್ಣ ಗೌಡರು ಪುತ್ತೂರಿನ ಬಾರ್ ಒಂದರಲ್ಲಿ ಕಳೆದ 22 ವರ್ಷಗಳಿಂದ ಕೆಲಸ ಮಾಡಿ, ಪ್ರಸ್ತುತ ಎರಡು ವರ್ಷದಿಂ,ದ ಬೇರೆ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಲೆ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರ ಎಂದು ತಿಳಿದು ಬಂದಿದೆ. ನೆಲ್ಯಾಡಿಗೆ ಹೋಗಿದ್ದ ಪತ್ನಿ

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ಮಡಿಕೇರಿ : ಮಡಿಕೇರಿಯ ಯುವ ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ವಸತಿಗೃಹವೊಂದರಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಡ್ಯ ಮೂಲದ ರಶ್ಮಿ (27) ಈ ಕೃತ್ಯ ಎಸಗಿ ಮೃತಪಟ್ಟವರು. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ ಡಿಎಫ್‍ಆರ್ ಒ ಆಗಿ ಕೊಡಗಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ Read More »

ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂಬವರಿಗೆ ಸಂಬಂಧಿಸಿ ಉರುಳು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ವೇಳೆ ಚಿರತೆ ಉರುಳಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿದ ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಆದಾಗಲೇ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೊಡಗು : ಕೆಎಸ್‍ಆರ್ ಟಿಸಿ ನೌಕರನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಡಿಕೇರಿ ಡೀಪೋದಲ್ಲಿ ನಡೆದಿದೆ. ನೌಕರ ಅಭಿಷೇಕ್ ಈ ಕೃತ್ಯ ಎಸಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಡಿಪೋ ವ್ಯವಸ್ಥಾಪಕಿ ಗೀತಾ ಅವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

error: Content is protected !!
Scroll to Top