ಅಪರಾಧ

ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡವರು. ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ.

ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ Read More »

ವೈದ್ಯರ ನಿರ್ಲ್ಯಕ್ಷದಿಂದ ಯುವಕ ಸಾವು | ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಆ.24 ರಂದು ಪ್ರತಿಭಟನೆ

ಪುತ್ತೂರು: ಪುತ್ತೂರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ವೈದ್ಯರನ್ನು ತಕ್ಷಣ ಬಂಧಿಸಬೇಕು ಮತ್ತು ಸರಕಾರ ನೊಂದ ಕುಟುಂಬಕ್ಕೆ ರೂ. 25ಲಕ್ಷ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ದ.ಕ.ದಲಿತ್ ಸೇವಾ ಸಮಿತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆ ಮುಂದೆ ಆ.24ರಂದು ಪ್ರತಿಭಟನೆ ನಡೆಸುವುದಾಗಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಳ್ಯ ತಾಲೂಕಿನ ಶ್ರೀಜಿತ್ ಎಂಬ ಯುವಕನನ್ನು ಹೊಟ್ಟೆನೋವೆಂದು ಪುತ್ತೂರು ಚೇತನಾ

ವೈದ್ಯರ ನಿರ್ಲ್ಯಕ್ಷದಿಂದ ಯುವಕ ಸಾವು | ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಆ.24 ರಂದು ಪ್ರತಿಭಟನೆ Read More »

ಜಲ್ಲಿ ಕ್ರಶರ್ ಸೊತ್ತು ಕಳವು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ

ಬಂಟ್ವಾಳ : ಜಲ್ಲಿ ಕ್ರಶರ್ ಯಂತ್ರವೊಂದರ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಬಂಧಿತ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಿ.ಮೂಡ ಗ್ರಾಮದ ಪಲ್ಲಮಜಲುನ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ಜಾಬ್ ಪ್ಲೇಟ್ ಒಂದು ವಾರಗಳ ಹಿಂದೆ ಕಳವಾಗಿತ್ತು. 450 ಕೆ.ಜಿ. ತೂಕದ 2.60 ಲಕ್ಷ ರೂ.

ಜಲ್ಲಿ ಕ್ರಶರ್ ಸೊತ್ತು ಕಳವು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ Read More »

ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ

ಬಂಟ್ವಾಳ: ನ್ಯಾಯ ಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಅರ್ಹರಿಗೆ ವಿತರಣೆ ಆಗಬೇಕಾಗಿದ್ದ ಪಡಿತರ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 1.32 ಕೋಟಿ ರೂ ಮೌಲ್ಯದ ಅಕ್ಕಿ ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ಆರಂಭಗೊಂಡಿದೆ. ಈ ಕುರಿತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಎಂಬವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಇರುವ ಸಗಟು ಗೋದಾಮಿನಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ

ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ Read More »

ತಂದೆಯಿಂದ ಮಗಳ ಮೇಲೆ ಅತ್ಯಾಚಾರ | ಪೋಕ್ಸೋ ಕಾಯ್ದೆಯಡಿ ಬಂಧನ

ನೆಲ್ಯಾಡಿ: ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಘಟನೆ ಗೋಳಿತೊಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಗೋಳೀತೊಟ್ಟು ಗ್ರಾಪಂ ವ್ಯಾಪ್ತಿ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ತಾಯಿ ಮಗಳನ್ನು ಆ.16 ರಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗಳು ಗರ್ಭಿ‍ಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತಂದೆಯನ್ನು

ತಂದೆಯಿಂದ ಮಗಳ ಮೇಲೆ ಅತ್ಯಾಚಾರ | ಪೋಕ್ಸೋ ಕಾಯ್ದೆಯಡಿ ಬಂಧನ Read More »

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ

ಮಂಗಳೂರು : ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೆಬಿಯದಲ್ಲಿ ಉದ್ಯೋಗದಲ್ಲಿದ್ದ ಕಡಬದ ವ್ಯಕ್ತಿಯೊಬ್ಬರು ಜೈಲು ಪಾಲಾಗಿದ್ದು, ಅವರ ಮನೆಯವರು ಮಗನ ಬಿಡುಗಡೆಗಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಊತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಯ ಪುತ್ರ ಚಂದ್ರಶೇಖರ್ ಎಂ. ಕೆ. ರಿಯಾದ್‌ನಲ್ಲಿರುವ(ಸೌದಿ ಅರೇಬಿಯಾ) ಅಲ್ಪಾನ‌ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಹ್ಯಾಕರ್ ಗಳ ಮೋಸದಾಟಕ್ಕೆ ಸಿಲುಕಿದ ಅವರು ಇದೀಗ ಜೈಲಿನಲ್ಲಿದ್ದಾರೆ. 2022ರ ನವೆಂಬರ್‌ನಿಂದ ರಿಯಾದ್‌ನ ಜೈಲಿನಲ್ಲಿದ್ದು, ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಚಂದ್ರಶೇಖರ್

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ Read More »

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ

ಕೊಡಗು : ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇ ಗೌಡ ಅವರ ಮನೆ ಮೇಲೆ ಲೋಕಯುಕ್ತ ದಾಳಿ ನಡೆದಿದೆ. ಕಾರ್ಯಪ್ಪ ವೃತ್ತದ ಬಳಿ ಇರುವ ಮನೆಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ಚಿನ್ನಾಭರಣ, ಅಪಾರ ಪ್ರಮಾಣದ ನಗದು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ಎಸ್ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪವನ್ ಕುಮಾರ್, ಇನ್ ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಇದೇ ವೇಳೆ ಪಿರಿಯಾಪಟ್ಟಣದಲ್ಲಿರುವ ನಂಜುಂಡೇಗೌಡರ ಮಾವನ ಮನೆ ಹಾಗೂ ಮೈಸೂರಿನಲ್ಲಿರುವ

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ Read More »

ಕಾವು ಸಸ್ಪೆಟ್ಟಿ ಸೀರೆ ಹೊಳೆಯಲ್ಲಿ ಮಾಂಸದ ಮುದ್ದೆ ಪತ್ತೆ.

ಕಾವು : ಮಾಡ್ನೂರು ಗ್ರಾಮದ ಸಸ್ಪೆಟ್ಟಿ ದೇವರಕಟ್ಟೆ ಬಳಿ ಹರಿಯುವ ನೀರಿಗೆ ಗೋಣಿಯಲ್ಲಿ ಕಟ್ಟಿದ ಸ್ಥಿತಿಯಲ್ಲಿ ಮಾಂಸ ಮತ್ತು ಉಪಯೋಗಿಸಿದ ಬಟ್ಟಲು ಬಾಟ್ಲಿಗಳು ಕಂಡು ಬಂದಿದೆ. ವಿಪರೀತ ವಾಸನೆ ಬಂದು ಸಂಶಯಗೊಂಡು ನೋಡಿದಾಗ ಮಾಂಸ, ಎಲುಬುಗಳು ಕಂಡು ಬಂದಿದೆ. ಸೀರೆ ಹೊಳೆಯಲ್ಲಿ ಸಾಕಷ್ಟು ಮಹಿಳೆಯರು ಬಟ್ಟೆ ತೊಳೆಯುವುದು ಮಕ್ಕಳು ಸ್ನಾನ ಮಾಡುವುದೂ ಮಾಡುತ್ತಿದ್ದು ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಅರಿಯಡ್ಕ ಪಂಚಾಯಿತಿಗೂ, ಪೋಲೀಸರಿಗೂ ಮಾಹಿತಿ ನೀಡಲಾಗಿದೆ.

ಕಾವು ಸಸ್ಪೆಟ್ಟಿ ಸೀರೆ ಹೊಳೆಯಲ್ಲಿ ಮಾಂಸದ ಮುದ್ದೆ ಪತ್ತೆ. Read More »

ಬೆಳ್ತಂಗಡಿ ರೆಖ್ಯ ನಿವಾಸಿ ಲೋಕೇಶ್ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ

ಬೆಳ್ತಂಗಡಿ: ಸೋಮವಾರ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಲೋಕೇಶ್ (43) ಎಂಬವರ ಮೃತದೇಹ ಗುಂಡ್ಯ ಹೊಳೆಯಲ್ಲಿ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ಉದನೆ ಬಳಿಯ ಕಡೆಂಬಿಲ ಎಂಬಲ್ಲಿಯ ಹೊಳೆ ಸಮೀಪದ ಹೆದ್ದಾರಿ ಬದಿಯಲ್ಲಿ ಪತ್ತೆಯಾಗಿತ್ತು. ಲೋಕೇಶ್ ಅವರು ಗುಂಡ್ಯ ಹೊಳೆಯಲ್ಲಿ ಮುಳುಗಿರುವ ಶಂಕೆ ಹಿನ್ಲೆಯಲ್ಲಿ ಹುಡುಕಾಟ ನಡೆಸಲಾಗಿತ್ತು. ಲೋಕೇಶ್ ಅವರು ಸೋಮವಾರ ತನ್ನ ಬೈಕ್‍ನಲ್ಲಿ ಉದನೆ ಪೇಟೆಗೆಂದು ಹೋಗಿದ್ದು, ಲೋಕೇಶ್ ಅವರ ಅಣ್ಣ ರಾಮಚಂದ್ರ  ಗೌಡರು ನೆಲ್ಯಾಡಿಗೆ ಹೋಗಿ ಹಿಂದಿರುಗು

ಬೆಳ್ತಂಗಡಿ ರೆಖ್ಯ ನಿವಾಸಿ ಲೋಕೇಶ್ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ Read More »

ಬೆಳ್ತಂಗಡಿ ರೆಖ್ಯ ನಿವಾಸಿ ಲೋಕೇಶ್ ನಾಪತ್ತೆ |ಬೈಕ್ ಉದನೆ ಬಳಿಯ ಕಡೆಂಬಿಲ ಎಂಬಲ್ಲಿ ಹೊಳೆ ಸಮೀಪದ ಪತ್ತೆ| ಅಗ್ನಿಶಾಮಕದಿಂದ ಹುಡುಕಾಟ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಲೋಕೇಶ್ (43) ಎಂಬವರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ಉದನೆ ಬಳಿಯ ಕಡೆಂಬಿಲ ಎಂಬಲ್ಲಿಯ ಹೊಳೆ ಸಮೀಪದ ಹೆದ್ದಾರಿ ಬದಿಯಲ್ಲಿ ಪತ್ತೆಯಾಗಿದೆ. ಲೋಕೇಶ್ ಅವರು ಗುಂಡ್ಯ ಹೊಳೆಯಲ್ಲಿ ಮುಳುಗಿರುವ ಶಂಕೆ ಹಿನ್ಲೆಯಲ್ಲಿ ಹುಡುಕಾಟ ನಡೆಸಲಾಗಿದೆ.ಲೋಕೇಶ್ ಅವರು ಸೋಮವಾರ ತನ್ನ ಬೈಕ್‍ನಲ್ಲಿ ಉದನೆ ಪೇಟೆಗೆಂದು ಹೋಗಿದ್ದು, ಲೋಕೇಶ್ ಅವರ ಅಣ್ಣ ರಾಮಚಂದ್ರ  ಗೌಡರು ನೆಲ್ಯಾಡಿಗೆ ಹೋಗಿ ಹಿಂದಿರುಗು ಬರುತ್ತಿದ್ದಾಗ ತಮ್ಮ ಲೋಕೇಶ್ ಅವರ ಬೈಕ್ ಉದನೆ ಕಡೆಂಬಿಲ ಎಂಬಲ್ಲಿ ರಾಷ್ಟ್ರೀಯ

ಬೆಳ್ತಂಗಡಿ ರೆಖ್ಯ ನಿವಾಸಿ ಲೋಕೇಶ್ ನಾಪತ್ತೆ |ಬೈಕ್ ಉದನೆ ಬಳಿಯ ಕಡೆಂಬಿಲ ಎಂಬಲ್ಲಿ ಹೊಳೆ ಸಮೀಪದ ಪತ್ತೆ| ಅಗ್ನಿಶಾಮಕದಿಂದ ಹುಡುಕಾಟ Read More »

error: Content is protected !!
Scroll to Top