ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ
ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ. ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.
ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ Read More »






