ಅಪರಾಧ

ಅಯ್ಯಪ್ಪ ವೃತಧಾರಿ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಅಯ್ಯಪ್ಪ ವೃತಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹವೊಂದು ಇದೀಗ ಸೇವಾಜೆ ಬಳಿ ಪತ್ತೆಯಾಗಿದೆ. ದೇವಚಳ್ಳ ಗ್ರಾಮದ ದೇವ ದಿ.ಹೊನ್ನಪ್ಪ ಎಂಬವರ ಪುತ್ರ ಪದ್ಮನಾಭ (26) ಮೃತ ವ್ಯಕ್ತಿ. ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಾಚರಣೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಮೃತ ಪದ್ಮನಾಭ ಅವರ ಸಹೋದರ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು ಎನ್ನಲಾಗಿದೆ. ಇದೀಗ ಇನ್ನೊಬ್ಬ ಮಗನನ್ನು ಕಳೆದುಕೊಂಡು ತಾಯಿ ಒಬ್ಬಂಟಿಯಾಗಿದ್ದಾರೆ.

ಅಯ್ಯಪ್ಪ ವೃತಧಾರಿ ನೇಣು ಬಿಗಿದು ಆತ್ಮಹತ್ಯೆ ! Read More »

ಜಾತಿ ನಿಂದನೆ, ಜೀವ ಬೆದರಿಕೆ | ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

ಸುಳ್ಯ: ಜಮೀನು ಸ್ವಾಧೀನ ವಿಚಾರದಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಜೀವಬೆದರಿಕೆ ಹಾಕಿದ ಘಟಕದ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ಗೌಡ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮುರುಳ್ಯ ಗ್ರಾಮದ ಚೋಮಣ್ಣ ನಾಯ್ಕ (60) ಎಂಬವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲು ಎಂಬಲ್ಲಿ ಜಮೀನು ಹೊಂದಿದ್ದು, ಜಮೀನಲ್ಲಿ ಸಣ್ಣ ಹೊಟೇಲ್ ವ್ಯಾಪಾರ ಮಾಡುತ್ತಿದ್ದರು. ಜಮೀನಿನ ಪಕ್ಕದ ಕಟ್ಟಡ ಹೊಂದಿರುವ ತಿಮ್ಮಪ್ಪ ಗೌಡ ಜಮೀನನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಿಂದಿನಿಂದಲೂ ಕಿರುಕುಳ ನೀಡುತ್ತಿದ್ದರು ಎಂದು

ಜಾತಿ ನಿಂದನೆ, ಜೀವ ಬೆದರಿಕೆ | ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ | ಕೃಷಿ ತೋಟಗಳಿಗೆ ಹಾನಿ

ಪೆರ್ನಾಜೆ: ಪುತ್ತೂರು ಸುಳ್ಯ ಕೇರಳ ಗಡಿಭಾಗ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವು ಡಿ 20ರಂದು ಮುಂಜಾನೆ ತೋಟಗಳಿಗೆ ದಾಳಿ ಮಾಡಿದೆ. ಪೆರ್ನಾಜೆ ನಿವಾಸಿ ಕುಮಾರ್ ಪೆರ್ನಾಜೆ ಅವರ ತೆಂಗಿನ ಮರ, ಎರಡು ಅಡಿಕೆ ಮರ, ಮೂರು ಬಾಳೆಗಿಡ, ಹಲಸು ಮರವನ್ನು ಚೂರು ಚೂರು ಮಾಡಿದೆ. ಸಮೀಪದ ರಾಘವೇಂದ್ರ ಭಟ್ ಅವರ ತೋಟಕ್ಕೂ ನುಗ್ಗಿ ಮೂರು ಬಾಳೆ ಗಿಡಗಳನ್ನು ನಾಶ ಮಾಡಿದೆ ಈಗಾಗಲೇ ಮಂಡೆಕೋಲು ಮೂರೂರು ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಒಂಟಿ

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ | ಕೃಷಿ ತೋಟಗಳಿಗೆ ಹಾನಿ Read More »

ಸರ ಕಳ್ಳತನ : ಇಬ್ಬರು ಮಹಿಳೆಯರ ಬಂಧನ

ಬೆಳ್ತಂಗಡಿ: ಮಹಿಳೆಯೊಬ್ಬರು ಸರಕಾರಿ ಬಸ್ ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕಾರಿ ಉದ್ಯೋಗಿ ಮಹಿಳೆ ಬೆಳ್ತಂಗಡಿಯಲ್ಲಿ ಸರಕಾರಿ ಬಸ್ ಗೆ ಡಿ.12 ರಂದು ಹತ್ತುವ ವೇಳೆ 24 ಗ್ರಾಂ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು‌. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ

ಸರ ಕಳ್ಳತನ : ಇಬ್ಬರು ಮಹಿಳೆಯರ ಬಂಧನ Read More »

ಹಿಂಜಾವೇ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು | ಯಾಕೆ ಗಡಿಪಾರು ಮಾಡಬಾರದು ಎಂದು ಪ್ರಶ್ನಿಸಿದ ಸಹಾಯಕ ಆಯುಕ್ತರು

ಪುತ್ತೂರು: ಹಿಂಜಾವೇ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37) ಅವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ

ಹಿಂಜಾವೇ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು | ಯಾಕೆ ಗಡಿಪಾರು ಮಾಡಬಾರದು ಎಂದು ಪ್ರಶ್ನಿಸಿದ ಸಹಾಯಕ ಆಯುಕ್ತರು Read More »

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು

ಮೈಸೂರು:  ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಭಯಗೊಂಡ ಮಹಿಳೆ ಹಾಗೂ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ (28) ಹಾಗೂ ಮುರಳಿ (20) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು Read More »

ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ

ಶಿಶಿಲ: ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಇದೀಗ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಶಿಶಿಲ ಕೋಟಬಾಗಿಲು ನಿವಾಸಿ ಸುರೇಶ್‍ ಬಂಧಿತ ಆರೋಪಿ. ತನ್ನ ಹೆಂಡತಿ ಮುಖದ ಭಾಗಕ್ಕೆ ಕಚ್ಚಿದ್ದು, ಕಣ್ಣಿಗೆ ಕೋಲಿನಿಂದ ಹೊಡೆದು ಕಣ್ಣನ್ನು ಸಂಪೂರ್ಣ ಹಾನಿಗೊಳ್ಳಿಸಿದ್ದಾರೆ. ಅಲ್ಲದೆ ಮಗಳಿಗೆ ತಲೆ ಭಾಗಕ್ಕೆ ಹೊಡೆದಿದ್ದು, ಹೆಂಡತಿ-ಮಗಳು ಇಬ್ಬರೂ ಪ್ರಾಣ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್‍ಗೆ ಫೋನಾಯಿಸಿ ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಗೆ

ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ Read More »

ಸಿಟಿ ಬಸ್‍ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಉಳ್ಳಾಲ: ಬಸ್ ಚಾಲಕರೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡವರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಜಗದೀಶ್‍ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕ್, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪರ್ಸ್‌ನಲ್ಲಿ ಚಿನ್ನ ಅಡವಿಟ್ಟ

ಸಿಟಿ ಬಸ್‍ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ Read More »

ಹೆಂಡತಿ-ಮಗಳಿಗೆ ಹಲ್ಲೆ | ಆಸ್ಪತ್ರೆಗೆ ದಾಖಲು !

ಶಿಶಿಲ: ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದ ಕುರಿತು ಶಿಶಿಲದಿಂದ ವರದಿಯಾಗಿದೆ. ಶಿಶಿಲ ಕೋಟಬಾಗಿಲು ನಿವಾಸಿ ಸುರೇಶ್‍ ಎಂಬವರು ತನ್ನ ಹೆಂಡತಿ ಮುಖದ ಭಾಗಕ್ಕೆ ಕಚ್ಚಿದ್ದು, ಕಣ್ಣಿಗೆ ಕೋಲಿನಿಂದ ಹೊಡೆದು ಕಣ್ಣನ್ನು ಸಂಪೂರ್ಣ ಹಾನಿಗೊಳ್ಳಿಸಿದ್ದಾರೆ. ಅಲ್ಲದೆ ಮಗಳಿಗೆ ತಲೆ ಭಾಗಕ್ಕೆ ಹೊಡೆದಿದ್ದು, ಹೆಂಡತಿ-ಮಗಳು ಇಬ್ಬರೂ ಪ್ರಾಣ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದ್ದು, ತಕ್ಷಣ ಸ್ಥಳೀಯರು ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಗೆ ತೆರಳಿ

ಹೆಂಡತಿ-ಮಗಳಿಗೆ ಹಲ್ಲೆ | ಆಸ್ಪತ್ರೆಗೆ ದಾಖಲು ! Read More »

ನೇಣು ಬಿಗಿದು ಆತ್ಮಹತ್ಯೆ !

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ನಡೆದಿದೆ. ಪೆರ್ನೆ ಗ್ರಾಮದ ಶಿವರಾಮಕೋಡಿ ನಿವಾಸಿ ನಾರಾಯಣ ಮೂಲ್ಯ (63) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳಿಂದ ನಾರಾಯಣ ಅವರ ದೇಹಾರೋಗ್ಯ ಹದಗೆಟ್ಟಿದ್ದು, ಮಾನಸಿಕವಾಗಿ ನೊಂದು ಮನೆಯಂಗಳದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿ ಕೆ. ಸುಂದರಿ ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ ! Read More »

error: Content is protected !!
Scroll to Top