ಅಪರಾಧ

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ

ಪುತ್ತೂರು: ಅಡಿಕೆ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಡಗನ್ನೂರಿನ ಕೊಯ್ದ ಮನೆ ಶ್ರವಣ್ ಕೆ (20), ಬಾಣಪದವು ಜಯಚಂದ್ರ (21), ನಿಡ್ನಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ನಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಬಂಧಿತ ಆರೋಪಿಗಳು. ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ. […]

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ Read More »

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು

ಸುಳ್ಯ: ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ನಿವಾಸಿ ಅವಿನಾಶ್ ಭಂಡಾರ (39) ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅವಿನಾಶ್ ಅವರು ಅ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗಿದ್ದವರು ಹಿಂತಿರುಗಿ ಬರಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರನ್ನು ಯಾರಾದರು ಕಂಡಲ್ಲಿ ಸುಳ್ಯ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು Read More »

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡ್ಕ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಹರಿಖಂಡಿಗೆಯ ಸಂತೋಷ್ (38) ಈ ಕೃತ್ಯ ಎಸಗಿದವರು. ಸರಿಯಾದ ಕೆಲಸ ಇಲ್ಲದೆ ಮಾಡಿದ ಸಾಲ ಮರುಪಾವತಿಸಲು ಆಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ Read More »

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು

ಮೂಡಿಗೆರೆ : ಮೂಡಿಗೆರೆ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಕದೀಮರು 37 ಗ್ರಾಂ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾಗಿದ್ದಾರೆ ಎನ್ನಲಾಗಿದೆ. 1 ಲಕ್ಷ ಕ್ಕಿಂತ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಆಗಿದ್ದು, ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರು. ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದಿರುವುದರಿಂದ ಈ

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು Read More »

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ

ಬಂಟ್ವಾಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆಯೋರ್ವರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಈ ಕೃತ್ಯ ಎಸಗಿದವರು. ಉಳ್ಳಾಲದ ಆಜ್ಮಾನ್ ಜತೆ ನೌಸೀನ್ ಅವರ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಈ ಸಂದರ್ಭದಲ್ಲಿ ವರನಿಗೆ 18 ಪವನ್ ಚಿನ್ನ ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ. ತಂಗಿಯ ಸಾವಿಗೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣ ಎಂದು

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ Read More »

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!!

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 67ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಇಂದು ಪತ್ತೆಯಾದ ಬೆನ್ನಲ್ಲೇ ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!! Read More »

ಬ್ಯಾನರ್ ಅಳಡಿಕೆ ವಿಚಾರ | ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಮತ್ತಿತರರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬ್ಯಾನರ್ ವಿಚಾರದ ಹಿನ್ನಲೆಯಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಧರ್ಮಸ್ಥಳ ಗ್ರಾಮದ ಸಂದೀಪ್ ರೈ ಎಂಬವರು ತಿಮರೋಡಿ ಹಾಗೂ ಮತ್ತಿತರರ ವಿರುದ್ಧ ದೂರು ನೀಡಿದವರಾಗಿದ್ದಾರೆ. ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ಸಮೀಪದಲ್ಲೇ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ

ಬ್ಯಾನರ್ ಅಳಡಿಕೆ ವಿಚಾರ | ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಮತ್ತಿತರರ ವಿರುದ್ಧ ಪ್ರಕರಣ ದಾಖಲು Read More »

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ  ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ (30) ಮೃತಪಟ್ಟವರು. ಮೃತರ ತಂದೆ ಕೃಷ್ಣಯ್ಯಾಚಾರ್ ಎಂಬವರೇ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಭಾನುವಾರ ರಾತ್ರಿ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಬಾಗಿಲು ತೆಗೆಯಲು ಪ್ರಯತ್ನಿಸಿದಾಗ ಏಕಾಏಕಿ ಬಾಗಿಲು ತೆರೆದ ತಂದೆ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Read More »

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಉದಯ (40) ಬಂಧಿತ ವ್ಯಕ್ತಿ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ ನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು Read More »

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಕಾರ್ಖಾನೆಯೊಂದರ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ (62) ಕೊಲೆಯಾದ ದುರ್ದೈವಿ. ಕೊಲೆಯಾಗಿರೊ ನಳಿನಿ ಸ್ಥಿತಿವಂತರಾಗಿದ್ದರು. ಗಂಡ ರಮೇಶ್‌, ಮಂಡ್ಯದಲ್ಲಿ ಕಾಫಿಪುಡಿ ಅಂಗಡಿ ಹಾಗೂ ಹೆಬ್ಬಾಳ ಬಳಿ ಚಿಕೋರಿ ಕಾರ್ಖಾನೆಯನ್ನ ನಡೆಸುತ್ತಿದ್ದರು. ಆದರೆ ಬರುಬರುತ್ತ ಸಾಕಷ್ಟು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನೆಯನ್ನು ಬ್ಯಾಂಕ್ ನಲ್ಲಿ ಅಡ ಇಟ್ಟಿದ್ದರು. ಕಾರ್ಖಾನೆ ಬಂದ್ ಆಗಿದ್ದು,

ಕಾರ್ಖಾನೆಯೊಂದರ ಮಾಲಕಿಯ ಕತ್ತು ಹಿಸುಕಿ ಕೊಲೆ Read More »

error: Content is protected !!
Scroll to Top