ಮಾದಕ ವಸ್ತು ಸಹಿತ ಆರೋಪಿಯೋರ್ವ ಪೊಲೀಸ್ ವಶಕ್ಕೆ !
ಉಪ್ಪಿನಂಗಡಿ: ಮಾದಕ ವಸ್ತು ಸಹಿತ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಇಳಂತಿಲ ನಿವಾಸಿ ಯಾಸಿರ್ (29) ಬಂಧಿ ಆರೋಪಿಯಾಗಿದ್ದು, ಉಪ್ಪಿನಂಗಡಿ ಗ್ರಾಮದ ಕೂಟೇಲು ದರ್ಗಾ ಶರೀಫ್ ಬಳಿ ಈತನನ್ನು ಪಡೆದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಸಂದರ್ಭ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ವಾಹನವನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತನನ್ನು ತಡೆದು ವಿಚಾರಣೆ ಕಾರನ್ನು ಪರಿಶೀಲಿಸಿದಾಗ ಅದರಲ್ಲಿ 13,000 ರೂ. ಮೌಲ್ಯದ 6.4 […]
ಮಾದಕ ವಸ್ತು ಸಹಿತ ಆರೋಪಿಯೋರ್ವ ಪೊಲೀಸ್ ವಶಕ್ಕೆ ! Read More »









