ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ
ಪುತ್ತೂರು: ಅಡಿಕೆ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಡಗನ್ನೂರಿನ ಕೊಯ್ದ ಮನೆ ಶ್ರವಣ್ ಕೆ (20), ಬಾಣಪದವು ಜಯಚಂದ್ರ (21), ನಿಡ್ನಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ನಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಬಂಧಿತ ಆರೋಪಿಗಳು. ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ. […]
ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ Read More »










