ಪಹಲ್ಗಾಮ್ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ
ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ ಎಂದು ಸಂದೇಶ ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿ ಇಂದಿಗೆ (ಏ.22) ಒಂದು ವರ್ಷ ಪೂರ್ಣಗೊಂಡಿದೆ. ಹಿಂದೂ ಪ್ರವಾಸಿಗರನ್ನೇ ಹುಡುಕಿ ಹತ್ಯೆ ಮಾಡಿದ ಈ ಭಯೋತ್ಪಾದಕ ಕೃತ್ಯ ದೇಶದ ಜನಮಾನಸದಲ್ಲಿ ಎಂದಿಗೂ ಆರದ ಗಾಯವನ್ನು ಉಳಿಸಿದೆ. ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಕಣ್ಣೀರು ಇನ್ನೂ ಹಸಿಯಾಗಿಯೇ ಉಳಿದಿದೆ. ನಮ್ಮ ನೆಲಕ್ಕೆ ನುಗ್ಗಿ ನಮ್ಮವರನ್ನೇ ಗುಂಡಿಕ್ಕಿ ಕೊಂದ ಉಗ್ರರ ಅಟ್ಟಹಾಸ. ಭಯೋತ್ಪಾದಕರನ್ನು ಸದೆಬಡಿಯಲು ಭಾರತ ಕೈಗೊಂಡ ದಿಟ್ಟ ಕ್ರಮ. […]
ಪಹಲ್ಗಾಮ್ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ Read More »










