ಅಪರಾಧ

ಅನೈತಿಕ ಸಂಬಂಧಕ್ಕೆ ಅಡ್ಡಿ: ಪತ್ನಿಯ ಹತ್ಯೆಗೈದನೇ ಪತಿ?

ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಗೃಹಿಣಿ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿ. ಮೃತ ಗೃಹಿಣಿ ಪೋಷಕರಿಂದ ಪತಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಪತ್ನಿ ಶ್ವೇತಾ ಮೃತಪಟ್ಟ ಬಳಿಕ ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದ್ದ ಪತಿ. ಆದರೆ ಮನೆಯವರಿಗೆ ಮಗಳ ಸಾವಿನ ಬಗ್ಗೆ ಅನುಮಾನಗೊಂಡು ಅಂತ್ಯಕ್ರಿಯೆ ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದರು. ಆರೋಗ್ಯವಾಗಿ ಮಗಳು ಸುಖಾಸುಮ್ಮನೆ ಸಾವಿಗೀಡಾಗಲು ಸಾಧ್ಯವಿಲ್ಲ. ನಮ್ಮ ಮಗಳಿಗೆ ಪಾಯಿಸನ್ ಇಂಜೆಕ್ಷನ್ ಚುಚ್ಚಿ […]

ಅನೈತಿಕ ಸಂಬಂಧಕ್ಕೆ ಅಡ್ಡಿ: ಪತ್ನಿಯ ಹತ್ಯೆಗೈದನೇ ಪತಿ? Read More »

ಮಗ ಪ್ರೀತಿಸಿ ಓಡಿ ಹೋಗಿದ್ದಕ್ಕೆ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ!

ಬೆಳಗಾವಿ: ಒಂದೆಡೆ ರಾಜ್ಯದ ಸಮಸ್ಯೆಗಳ ಚರ್ಚೆಗಾಗಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅದೇ ಅಧಿವೇಶನ ನಡೆಯುತ್ತಿರುವ ಸೌಧದ ಹೊರಗಡೆ ರಾಜ್ಯವೇ ತಲೆತಗ್ಗಿಸುವ ಘಟನೆಯೊಂದು ನಡೆದಿದೆ. ಯುವಕನೊಬ್ಬ ಪ್ರೀತಿಸಿದ ಯುವತಿ ಜತೆಗೆ ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡು ಯುವತಿ ಸಂಬಂಧಿಕರು, ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿಹಾಕಿ, ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಗೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮ ಸಾಕ್ಷಿಯಾಗಿದೆ. ವಂಟಮೂರಿ ಗ್ರಾಮದ ನಿವಾಸಿ ದುಂಡಪ್ಪ ಅಶೋಕ ನಾಯಕ್ ಟ್ರಕ್‌ ಡೈವರ್‌ ಆಗಿದ್ದಾನೆ. ಈತನ ತಾಯಿ ಕಮಲವ್ವ ಅವರ  ಮೇಲೆ

ಮಗ ಪ್ರೀತಿಸಿ ಓಡಿ ಹೋಗಿದ್ದಕ್ಕೆ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ! Read More »

ಕ್ರೆಡಿಟ್‌ ಕಾರ್ಡ್‌ ನೆಪದಲ್ಲಿ ಹಿರಿಯ ನಾಗರಿಕರೋರ್ವರ ಸುಲಿಗೆ!

ಕೆನರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಕೊಡಿಸುವುದಾಗಿ ಹಿರಿಯ ನಾಗರಿಕರೋರ್ವರನ್ನು ನಂಬಿಸಿ 4.77 ಲಕ್ಷ ರೂ. ಹಣ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಚಿಕ್ಕನಹಳ್ಳಿ ನಿವಾಸಿ ಸತ್ಯನಾರಾಯಣ (70) ಸೈಬರ್‌ ವಂಚಕರ ಬಲೆಗೆ ಬಿದ್ದು ಹಣ ಕಳೆದುಕೊಂಡವರು. ವಂಚನೆ ಸಂಬಂಧ ಇವರ ಪುತ್ರ ಸುರ್ಜಿತ್‌ ಕಾಮತ್‌ ನೀಡಿದ ದೂರಿನ ಮೇರೆಗೆ ಐಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಸತ್ಯನಾರಾಯಣ ಕಾಮತ್‌ ಅವರ ಮೊಬೈಲ್‌ಗೆ ಕರೆ ಮಾಡಿದ್ದ ಅಪರಿಚಿತರು, ತಾವು

ಕ್ರೆಡಿಟ್‌ ಕಾರ್ಡ್‌ ನೆಪದಲ್ಲಿ ಹಿರಿಯ ನಾಗರಿಕರೋರ್ವರ ಸುಲಿಗೆ! Read More »

12 ಎಕರೆ ಆಸ್ತಿಗಾಗಿ ವಕೀಲ ಈರಣ್ಣ ಗೌಡ ಕಗ್ಗೊಲೆ! | 3 ನಿಮಿಷ, 30ಕ್ಕೂ ಹೆಚ್ಚು ಬಾರಿ ಅಟ್ಯಾಕ್‌!! | ಹತ್ಯೆಯ ಮಾಸ್ಟರ್ ಮೈಂಡ್ ದಂಪತಿ ಅರೆಸ್ಟ್‌!!

ಕಲಬುರಗಿಯಲ್ಲಿ ವಕೀಲ ಈರಣ್ಣ ಮರ್ಡರ್‌ ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತರ ಕರ್ನಾಟಕವನ್ನೇ ನಡುಗಿಸಿದ ಭೀಭತ್ಸ ಕೃತ್ಯ. ಈ ಕೃತ್ಯದ ಮತ್ತೊಂದು ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ಸಂಬಂಧ ಖತರ್ನಾಕ್ ದಂಪತಿ ಪೊಲೀಸರ ಅತಿಥಿಗಳಾಗಿದ್ದಾರೆ. ಕಲಬುರಗಿ  ಮಾತ್ರವಲ್ಲದೆ ಇಡೀ ರಾಜ್ಯದ ಜನ ಬೆಚ್ಚಿ ಬೀಳಿಸಿದ ಘಟನೆ ಇದು. ಸ್ವಲ್ಪವೂ ಕರುಣೆ, ದಯೆ ಇರದ ಮನಸ್ಥಿತಿಗಳು ವಕೀಲನನ್ನು ಮನಸೋ ಇಚ್ಛೆ ಕತ್ತರಿಸಿ ಕೊಂದು ಹಾಕಿದ್ದಾರೆ. ಡಿ. 7ರಂದು ಕಲಬುರಗಿಯಲ್ಲಿ ನಡೆದಿದ್ದ ವಕೀಲ ಈರಣ್ಣಗೌಡನ  ಹತ್ಯೆಗೆ ಜನ ಆತಂಕಕ್ಕೀಡಾಗಿದ್ದರು. ಏಕೆಂದರೆ

12 ಎಕರೆ ಆಸ್ತಿಗಾಗಿ ವಕೀಲ ಈರಣ್ಣ ಗೌಡ ಕಗ್ಗೊಲೆ! | 3 ನಿಮಿಷ, 30ಕ್ಕೂ ಹೆಚ್ಚು ಬಾರಿ ಅಟ್ಯಾಕ್‌!! | ಹತ್ಯೆಯ ಮಾಸ್ಟರ್ ಮೈಂಡ್ ದಂಪತಿ ಅರೆಸ್ಟ್‌!! Read More »

ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿ ಮೇಲೆ ಹಲ್ಲೆ !

ಉಪ್ಪಿನಂಗಡಿ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಬಾಜಾರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮುಸ್ಲಿಂ ಜೋಡಿಯನ್ನು ಮುಸ್ಲಿಂ ಸಮುದಾಯವೇ ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಸಿದ ಮೂವರು ಆರೋಪಿಗಳು ಪರಾರಿಯಾಗಿದ್ದು, ಈ ಕುರಿತು ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿ ಮೇಲೆ ಹಲ್ಲೆ ! Read More »

ಮಡಿಕೇರಿ ರೆಸಾರ್ಟ್‍ನಲ್ಲಿ ದಂಪತಿ, ಮಗುವಿನ ಮೃತದೇಹ ಪತ್ತೆ !

ಮಡಿಕೇರಿ: ತಾಲೂಕಿನ ಕಗ್ಗೋಡು ಗ್ರಾಮದ ರೆಸಾರ್ಟ್‍ ಒಂದರಲ್ಲಿ ದಂಪತಿ ಹಾಗೂ ಮಗುವಿನ ಮೃತದೇಹ ಶನಿವಾರ ಪತ್ತೆಯಾಗಿದೆ. ರೆಸಾರ್ಟ್‍ನ ಕೋಣೆಯಲ್ಲಿ ಪತಿ, ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮಗುವಿನ ಮೃತದೇಹ ಹಾಸಿಗೆಯಲ್ಲಿ ಪತ್ತೆಯಾಗಿದೆ. ಕೇರಳದ ಕೊಟ್ಟಾಯಂ ಬಳಿಯ ಪಡಿಚಾಟು ಗ್ರಾಮದ ವಿನೋದ್ (37), ಪತ್ನಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವನ್ನು ಕೊಂದು ಬಳಿಕ ದಂಪತಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಸಂಜೆ ರೆಸಾರ್ಟ್‍ಗೆ ಬಂದು ತಂಗಿದ್ದರು ಎಂದು ಹೇಳಲಾಗಿದ್ದು, ಶನಿವಾರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ

ಮಡಿಕೇರಿ ರೆಸಾರ್ಟ್‍ನಲ್ಲಿ ದಂಪತಿ, ಮಗುವಿನ ಮೃತದೇಹ ಪತ್ತೆ ! Read More »

ಜಮೀನು ಕಾಯುತ್ತಿದ್ದ ರೈತನ ಭೀಕರ ಕೊಲೆ!! | ರುಂಡ ಸಮೇತ ನಾಪತ್ತೆಯಾಗಿರುವ ದುಷ್ಕರ್ಮಿಗಳು!

ರೈತರೊಬ್ಬರ ದೇಹದಿಂದ ರುಂಡವನ್ನು ತುಂಡರಿಸಿ, ರುಂಡ ಸಮೇತ ಆರೋಪಿಗಳು ನಾಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣಹನಂತಪ್ಪ ವಜ್ರದ್ (60) ಎಂದು ಗುರುತಿಸಲಾಗಿದೆ. ರೈತ ಮೆಣಸಿನಕಾಯಿ ಕೃಷಿ ಮಾಡಿದ್ದು, ಇದರ ಕಾವಲು ಕಾಯುತ್ತಿದ್ದಾಗ ಭೀಕರ ಘಟನೆ ನಡೆದಿದೆ. ಮೆಣಸಿನಕಾಯಿ ಕಾಯಲು, ಗುಡಿಸಲಲ್ಲಿ ಮಲಗಿದ್ದರು. ಈ ವೇಳೆ ಆಗಮಿಸಿದ ದುಷ್ಕರ್ಮಿಗಳು, ರುಂಡವನ್ನು ತುಂಡರಿಸಿ, ದೇಹವನ್ನು ಬಿಟ್ಟು ಹೋಗಿದ್ದಾರೆ. ಕೊಲೆ ಮಾಡಿ‌ದ ಬಳಿಕ ಕೊಲೆಗಾರರು ರುಂಡ

ಜಮೀನು ಕಾಯುತ್ತಿದ್ದ ರೈತನ ಭೀಕರ ಕೊಲೆ!! | ರುಂಡ ಸಮೇತ ನಾಪತ್ತೆಯಾಗಿರುವ ದುಷ್ಕರ್ಮಿಗಳು! Read More »

ಮುಂಬಾಗಿಲಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದ ಗ್ಯಾಂಗನ್ನು ಸೆರೆ ಹಿಡಿದ ಪೊಲೀಸರು!!

ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೀಟರ್ ಬಡ್ಡಿ ವಸೂಲಿಗಾರ ಸುಮಿತ್ ಆಳ್ವ ಅಲಿಯಾಸ್ ಸುಮ್ಮಿ, ಮಹಮ್ಮದ್ ಜುನೈದ್, ಸೀಯಾನ್ ಮತ್ತು ಮಹಮ್ಮದ್ ತೌಫೀಕ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಗೇಟ್ ಮುರಿದು ಮುಂಬಾಗಿಲಿಗೆ

ಮುಂಬಾಗಿಲಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದ ಗ್ಯಾಂಗನ್ನು ಸೆರೆ ಹಿಡಿದ ಪೊಲೀಸರು!! Read More »

ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಐಸಿಸ್ ಉಗ್ರ ಸೆರೆ!

ಕರ್ನಾಟಕ ಸೇರಿದಂತೆ ದೇಶದ 44 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಶಂಕಿತ ಐಸಿಸ್‌ ಉಗ್ರನೊಬ್ಬನನ್ನು ಬಂಧಿಸಿದೆ. ಬೆಂಗಳೂರಿನ ಪುಲಿಕೇಶಿನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದ ಆಲಿ ಅಬ್ಬಾಸ್ ಪೇಟಿವಾಲ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಪುಲಿಕೇಶಿನಗರ ವ್ಯಾಪ್ತಿಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎಂದು ಗೊತ್ತಾಗಿದೆ. ಎನ್‌ಐಎ ಈತನನ್ನು ವಶಕ್ಕೆ ಪಡೆದು ಕರೆದೊಯ್ದಿದ್ದು, ಹೆಚ್ಚಿನ ವಿವರಗಳು ದೊರೆಯಬೇಕಿದೆ. ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು

ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಐಸಿಸ್ ಉಗ್ರ ಸೆರೆ! Read More »

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!!

ಅತ್ಯಾಚಾರ ನಡೆಸಿದ ಆರೋಪಿಯೊಬ್ಬ ಜಾಮೀನಿನ ಮೇಲೆ ಜೈಲಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಮಧ್ಯದೆಹಲಿಯಲ್ಲಿ ನಡೆದಿದೆ. ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಅತ್ಯಾಚಾರ ಆರೋಪಿಯನ್ನು ಪ್ರೇಮ್ ಸಿಂಗ್‌ ಎಂದು ಗುರುತಿಸಲಾಗಿದೆ. ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಗುರುವಾರ ಸಂಜೆ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!! Read More »

error: Content is protected !!
Scroll to Top