ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ
ನೆಲ್ಯಾಡಿ: ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಪರಾರಿಯಾಗಿರುವುದಾಗಿ ವರದಿಯಾಗಿದೆ. ಶಿರಾಡಿ-ಶಿಶಿಲ ರಕ್ಷಿತಾರಣ್ಯದ ನದಿ ಕಿನಾರೆಯಲ್ಲಿ ನದಿ ಕಿನಾರೆಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡಲಾಗಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿ ಹೊರಠಾಣೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ನಾಲ್ವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ. ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಟರ್ಪಾಲು, […]
ರಕ್ಷಿತಾರಣ್ಯದಲ್ಲಿ ಅಕ್ರಮ ಜಾನುವಾರು ಮಾಂಸ: ಆರೋಪಿಗಳು ಪರಾರಿ Read More »









