ಅಪರಾಧ

ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ !!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ನಿಶಾ (17) ಮೃತಪಟ್ಟ ಯುವತಿ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು. ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ […]

ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ !! Read More »

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ

ಸುಬ್ರಹ್ಮಣ್ಯ; ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ ಎಂಬವರ ಆರೋಪವನ್ನು ಸಾಬೀತು ಮಾಡಿರುವ ಚಿಕ್ಕಮಗಳೂರು ಚಿಕ್ಕಮಗಳೂರು ಜೆಎಂಎಸಿ ನ್ಯಾಯಾಲಯ, ನಾಲ್ಕು ತಿಂಗಳ ಶಿಕ್ಷೆ ತಪ್ಪಿದಲ್ಲಿ 5 ಲಕ್ಷ 18 ಸಾವಿರ 100 ರೂ. ದಂಡ ವಿಧಿಸುವಂತೆ ಆದೇಶಿಸಿದೆ. ವ್ಯವಹಾರ ಸಂಬಂಧ ದುಡ್ಡಿಗೆ ಪ್ರತಿಯಾಗಿ ಶ್ರೀನಾಥ್ ಅವರು ಚೆಕ್ ನೀಡಿದ್ದರು. ಖಾತೆ ಬರಿದಾಗಿದ್ದು, ಚೆಕ್ ಬೌನ್ಸ್ ಆಗಿತ್ತು. ಚೆಕ್ ಪಡಕೊಂಡವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಚಿಕ್ಕಮಗಳೂರು ಸಿವಿಲ್ ಜಡ್ಜ್ ಮತ್ತು ಐಎಂಎಪ್ ಸಿ ಕೋರ್ಟ್

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ Read More »

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು

ಪುತ್ತೂರು: ಮತ್ತು ಬರಿಸುವ ಪಾನೀಯ ಕುಡಿಸಿ ಅಪಹರಣ ಮಾಡಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸಾಲ್ಮರದ ಗುಂಪಕಲ್ಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಸ್ವಸ್ಥಗೊಂಡು ಬಿದ್ದಿದ್ದ ಮಹಿಳೆ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನ. 24ರಂದು ರಾತ್ರಿ ತನ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಪುತ್ತೂರು ಬಸ್‌ ನಿಲ್ದಾಣದಿಂದ ಆಟೋ ರಿಕ್ಷಾವೊಂದರಲ್ಲಿ ಕರೆದೊಯ್ದು ಮತ್ತು ಬರುವ ಪಾನೀಯ ಕುಡಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿದ ನನಗೆ ಮುಂದೇನಾಯಿತೆಂದು ಗೊತ್ತಿಲ್ಲ. ರಾತ್ರಿ ಹೊತ್ತು ನಾನು ರಸ್ತೆ ಬದಿಯಲ್ಲಿ ಬಿದ್ದಿದ್ದೆ.

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು Read More »

ಆರ್ಲಪದವು: ದಾಸ್ತಾನಿರಿಸಿದ್ದ ಅಡಿಕೆ ಕಳ್ಳತನ!

ಪುತ್ತೂರು: ದಾಸ್ತಾನಿರಿಸಿದ್ದ ಸುಲಿದ ಅಡಿಕೆ ಕಳ್ಳತನವಾಗಿರುವ ಘಟನೆ ನ. 23ರಂದು ಬೆಳಕಿಗೆ ಬಂದಿದೆ. ಪಾಣಾಜೆ ಗ್ರಾಮದ ಅಬ್ದುಲ್ ಬುರುಹಾನ್ (47) ಎಂಬವರ ಗೊಡೌನ್ ನಿಂದ ಕಳ್ಳತನವಾಗಿದೆ. ಮನೆಯ ಗೋಡೌನ್’ನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ಸುಲಿದ ಅಡಿಕೆಯನ್ನು ಕದ್ದೊಯ್ದಿದ್ದಾರೆ. ಸುಮಾರು 90 ಸಾವಿರ ರೂ. ಮೌಲ್ಯದ 02 ಕ್ವಿಂಟಾಲ್ 90 ಕೆಜಿ ಅಡಿಕೆ ಕಳ್ಳತನವಾಗಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್ಲಪದವು: ದಾಸ್ತಾನಿರಿಸಿದ್ದ ಅಡಿಕೆ ಕಳ್ಳತನ! Read More »

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್

ನೇಜಾರು ನಾಲ್ವರ ಕೊಲೆ ಪ್ರಕರಣ: ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಹಂತಕ! | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ಎಸ್ಪಿ ಡಾ. ಅರುಣ್ Read More »

350 ರೂ.ಗಾಗಿ ಅಪ್ರಾಪ್ತನಿಂದ ಯುವಕನ ಹತ್ಯೆ!! | ಕೊಂದು ಕುಣಿದು ಕುಪ್ಪಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!!

ಕೇವಲ 350 ರೂಪಾಯಿಗಾಗಿ ಅಪ್ರಾಪ್ತ ಬಾಲಕನೋರ್ವ ಯುವಕನನ್ನು 60ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆಗೈದ ಭೀಭತ್ಸ ಘಟನೆ ಈಶಾನ್ಯ ದೆಹಲಿಯ ವೆಲ್ ಕಮ್ ರಸ್ತೆಯಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವದ ಬಳಿ ಡ್ಯಾನ್ಸ್ ಮಾಡುತ್ತಿರುವ ಬಾಲಕನ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಇರಿತಕ್ಕೊಳಗಾದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಯುವಕನ ಹತ್ಯೆಗೆ ಮೊದಲು ಬಾಲಕ ಹಣಕ್ಕಾಗಿ ಪೀಡಿಸಿದ್ದಾನೆ. ಹಣ ಕೊಡಲು ನಿರಾಕರಿಸಿದಾಗ, ಯುವಕನ ಕತ್ತು ಹಿಸುಕಿದ್ದಾನೆ.

350 ರೂ.ಗಾಗಿ ಅಪ್ರಾಪ್ತನಿಂದ ಯುವಕನ ಹತ್ಯೆ!! | ಕೊಂದು ಕುಣಿದು ಕುಪ್ಪಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!! Read More »

19ರ ಹರೆಯದ ತರುಣನ ಹತ್ಯೆಗೈದ ಅಪ್ರಾಪ್ತರ ತಂಡ!! | ಯುವಕನ ಪಾಲಿಗೆ ಮುಳುವಾಯ್ತೇ ಡ್ರಗ್ಸ್ ಜಾಲ ವಿರುದ್ಧದ ಕಾರ್ಯಾಚರಣೆ ??

19 ವರ್ಷದ ಯುವಕನೋರ್ವನನ್ನು ನಾಲ್ವರ ತಂಡ ಹತ್ಯೆಗೈದ ಘಟನೆ ತಿರುವನಂತಪುರಂನ ಕರಿಮಾಡೋಮ್‌ನ ಟರ್ಫ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅರ್ಷದ್ ಎಂದು ಗುರುತಿಸಲಾಗಿದೆ. ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳು ಅಪ್ರಾಪ್ತರು ಎಂದು ಹೇಳಲಾಗಿದೆ. ಹಿಂದಿನ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಅರ್ಷದ್ ತನ್ನ ಸ್ನೇಹಿತರೊಂದಿಗೆ ಕಾಲೋನಿಯಲ್ಲಿ ಡ್ರಗ್ಸ್ ಜಾಲ ತಡೆಯುವ ತಡೆಯುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾದಕ ವ್ಯಸನದ ವಿರುದ್ಧ ಹೋರಾಡಲು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲು ಅರ್ಷದ್

19ರ ಹರೆಯದ ತರುಣನ ಹತ್ಯೆಗೈದ ಅಪ್ರಾಪ್ತರ ತಂಡ!! | ಯುವಕನ ಪಾಲಿಗೆ ಮುಳುವಾಯ್ತೇ ಡ್ರಗ್ಸ್ ಜಾಲ ವಿರುದ್ಧದ ಕಾರ್ಯಾಚರಣೆ ?? Read More »

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ

ಮಂಗಳೂರು: ವ್ಯಕ್ತಿಯೊಬ್ಬರು ಅದ್ದೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲತಃ ಆಕಾಶಭವನದ ನಿವಾಸಿ ಪ್ರಶಾಂತ್ (41) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಸ್ನೇಹಿತ ದೇವಿಪ್ರಸಾದ್ ಜೊತೆಗೆ ಎರಡು ದಿನಗಳ ಕಾಲ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಇಂದು ಗುರುಪುರದ ಸೇತುವೆ ಬಳಿ ಬಂದಿದ್ದರು. ಈ ನಡುವೆ ಪ್ರಶಾಂತ್ ಸೇತುವೆಯಿಂದ ನದಿಗೆ ಹಾರಿ ನೀರಿನಲ್ಲಿ ಮುಳುಗುತ್ತಿರುವುದನ್ನು ದೇವಿಪ್ರಸಾದ್ ನೋಡಿದ್ದು, ಕೂಡಲೇ ಬಂಟ್ವಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪ್ರಶಾಂತ್

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ Read More »

ಅಕ್ರಮ ಗೋಸಾಗಾಟ : ಇಬ್ಬರ ಬಂಧನ

ಮೂಡುಬಿದಿರೆ: ತಾಲೂಕಿನ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ್ದಾರೆ. ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್‌ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಬಂಧಿತ ವ್ಯಕ್ತಿಗಳು. ಗಂಟಾಲ್ಕಟ್ಟೆಯ ಫಾರೂಕ್, ನಿಸಾರ್ ಹಾಗೂ ಪಣಪಿಲದ ಹೆರಾಲ್ಡ್ ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡ

ಅಕ್ರಮ ಗೋಸಾಗಾಟ : ಇಬ್ಬರ ಬಂಧನ Read More »

ನೇಣು ಬಿಗಿದುಕೊಂಡು ಆತ್ಮಹತ್ಯೆ !!

ಉಳ್ಳಾಲ: ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನಡೆದಿದೆ. ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಮುಡಿಪುವಿನಲ್ಲಿ ಕಾರು ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಶೋರ್‌ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಮನೆಯವರು, ಸಂಬಂಧಿಕರ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್‌ ಪ್ರತಿದಿನ ಕೆಲಸ ಬಿಟ್ಟು ಕೆಲ ಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್‌ ನಲ್ಲಿ ಹುಡುಕಾಟ

ನೇಣು ಬಿಗಿದುಕೊಂಡು ಆತ್ಮಹತ್ಯೆ !! Read More »

error: Content is protected !!
Scroll to Top