ಅಪರಾಧ

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ!

ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ತ್ರಿಶೂರ್’ನ ನಾಯ್ಕನಾಲ್ ವಿವೇಕೋದಯಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ಆರೋಪಿಯನ್ನು ತ್ರಿಶೂರ್ ಬಳಿಯ ಮುಲಾಯಂ ಮೂಲದ ಜಗನ್ (19) ಎಂದು ಗುರುತಿಸಲಾಗಿದೆ. ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದ್ದು, ಪೊಲೀಸರು ಶಾಲೆಗೆ ತೆರಳಿ ಯುವಕನನ್ನು ಬಂಧಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈತ ಶಾಲೆಯ ಹಳೆ ವಿದ್ಯಾರ್ಥಿ. ಆತನ ಹುಚ್ಚಾಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾ ದಿನಗಳಲ್ಲಿಯೇ ಯುವಕ ಮಾದಕ ವ್ಯಸನಿಯಾಗಿದ್ದ […]

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ! Read More »

ಚಿರತೆಯ ಗುಂಡಿಕ್ಕಿ ಹತ್ಯೆ: ಇಬ್ಬರ ಬಂಧನ!

ಚಿರತೆಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಚಿರತೆಯ ಅವಶೇಷಗಳನ್ನು ವಶಪಡಿಸಿಕೊಂಡಿದ್ದಾರೆ. ಶಂಕಿತ ಆರೋಪಿಗಳಾದ ಚಾಮರಾಜನಗರದ ಶಾಂತರಾಜು ಮತ್ತು ಅರ್ಜುನ್‌ ಎಂಬುವವರಿಂದ ಎರಡು ಕಂಟ್ರಿ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸ್ ತಂಡವು ಆರೋಪಿಗಳನ್ನು ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಲ್ಲೂರು ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅವರನ್ನು ಬಂಧಿಸಲಾಗಿದೆ. ಈ ವೇಳೆ ಪರಿಶೀಲಿಸಿದಾಗ ಅವರ ಬಳಿ ಎರಡು ದೇಶೀ ನಿರ್ಮಿತ ಪಿಸ್ತೂಲ್‌ಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್

ಚಿರತೆಯ ಗುಂಡಿಕ್ಕಿ ಹತ್ಯೆ: ಇಬ್ಬರ ಬಂಧನ! Read More »

ಹೆತ್ತವರಿಗೆ ಕತ್ತಿಯಿಂದ ಹಲ್ಲೆಗೈದ ಮಗನ ಬಂಧನ!!

ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜಾಗದ ವಿಚಾರಕ್ಕಾಗಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಭೀರ ಗಾಯಗೊಂಡ ಮಂಜುನಾಥ್ ಆಚಾರ್ –ಧರ್ಮಾವತಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಹೆತ್ತವರಿಗೆ ಕತ್ತಿಯಿಂದ ಹಲ್ಲೆಗೈದ ಮಗನ ಬಂಧನ!! Read More »

ಹೆತ್ತವರಿಗೆ ಪುತ್ರನಿಂದ ಕತ್ತಿಯಿಂದ ಹಲ್ಲೆ!!

ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮಾವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದ ವ್ಯಕ್ತಿ. ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ

ಹೆತ್ತವರಿಗೆ ಪುತ್ರನಿಂದ ಕತ್ತಿಯಿಂದ ಹಲ್ಲೆ!! Read More »

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!!

ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿ ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್‌ ಕತ್ತಿಯಿಂದ ಹಲ್ಲೆ ಮಾಡಿದ ವ್ಯಕ್ತಿ. ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯ ಬಂಧನಕ್ಕಾಗಿ

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!! Read More »

ಎನ್‍ ಕೌಂಟರ್ ಗೆ ರಶೀದ್ ಕಾಲಿಯಾ ಬಲಿ

ಉತ್ತರಪ್ರದೇಶ: 40 ಕೊಲೆ ಪ್ರಕರಣ ಆರೋಪ ಎದುರಿಸುತ್ತಿದ್ದ ರಶೀದ್ ಕಾಲಿಯಾನನ್ನು  ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಶನಿವಾರ ಹತ್ಯೆ ಮಾಡಿದೆ. ಝಾನ್ಸಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ರಶೀದ್‌ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ. ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸ್ ಮೂಲಗಳ ಪ್ರಕಾರ, ಕಾಲಿಯಾ ಝಾನ್ಸಿ ಜಿಲ್ಲೆಯ ಮೌರಾನಿಪುರದಲ್ಲಿ ಸುಪಾರಿ ಹತ್ಯೆಗಾಗಿ ಆಗಮಿಸಿದ್ದ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಮೌರಾನಿಪುರದಲ್ಲಿ ಕಾಲಿಯಾ ಇರುವಿಕೆಯ ಬಗ್ಗೆ ಮಾಹಿತಿ

ಎನ್‍ ಕೌಂಟರ್ ಗೆ ರಶೀದ್ ಕಾಲಿಯಾ ಬಲಿ Read More »

ಪಿಸ್ತುಲ್ ತೋರಿಸಿ ಶೋ ಮಾಡಿದ ಭೂಪ : ಮುಂದೆ ಏನಾಯ್ತು ನೋಡಿ! !

ಉತ್ತರ ಪ್ರದೇಶ, ಘಝಿಯಾಬಾದ್: ವ್ಯಕ್ತಿ ಒಬ್ಬರು ತನ್ನ ಕಾರಿನ ಕಿಟಕಿ ಮೂಲಕ ನಗರದಲ್ಲಿ ಪಿಸ್ತುಲ್ ತೋರಿಸಿ ರೋಡ್ ಶೋ ಮಾಡಿರುವ ದೃಶ್ಯ ವೈರಲ್ ಆಗಿದೆ. ಉತ್ತರಪ್ರದೇಶದ NH 24 ಸಿದ್ದಾರ್ಥ್ ವಿಹಾರ ಪ್ರದೇಶದಲ್ಲಿ ಶುಕ್ರವಾರದಂದು ಟಾಟಾ ಪಂಚ್ ಕಾರ್ ನಲ್ಲಿ ಡ್ರೈವರ್ ಪಕ್ಕದ ಸೀಟ್ ನಲ್ಲಿ ಕೂತಿದ್ದ ವ್ಯಕ್ತಿ ಒಬ್ಬರು ಪಿಸ್ತುಲ್ ತೋರಿಸುವುದರ ಮೂಲಕ ತನ್ನ ಹುಚ್ಚಾಟವನ್ನು ಪ್ರದರ್ಶಿಸಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವೀಡಿಯೋ ತಿಳಿದ ಪೊಲೀಸರು ಕೃತ್ಯ ಎಸಗಿದ ಟಾಟಾ ಪಂಚ್ ಕಾರನ್ನು ವಶಕ್ಕೆ

ಪಿಸ್ತುಲ್ ತೋರಿಸಿ ಶೋ ಮಾಡಿದ ಭೂಪ : ಮುಂದೆ ಏನಾಯ್ತು ನೋಡಿ! ! Read More »

ವಿಷ ಸೇವಿಸಿ ಆತ್ಮಹತ್ಯೆ!

ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಚೆಂಬು ಗ್ರಾಮದ ದೊಡ್ಡಜೆಯಲ್ಲಿ ನಡೆದಿದೆ. ಚೆಂಬು ಗ್ರಾಮದ ದೊಡ್ಡಜೆ ಉದಯ (38) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದರು. ಮನೆಯವರು ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವಿಷ ಸೇವಿಸಿ ಆತ್ಮಹತ್ಯೆ! Read More »

ಅಮಲಿನ ನಶೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ: ಪ್ರಕರಣ ದಾಖಲು

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಸಮೀಪ ಗುರುವಾರ ಸಂಜೆ ನಡೆದಿದೆ. ಇದೀಗ ಶಿವಪ್ರಸಾದ್ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆಯ ಸಿಬ್ಬಂದಿ ಶಿವಪ್ರಸಾದ್, ಇಲಾಖಾ ವಾಹನ ಚಾಲಕ ಹನುಮಂತ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಆರೋಪಿಯು ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿದ್ದಲ್ಲದೇ, ಮುಷ್ಟಿ ಗಾತ್ರದ ಜಲ್ಲಿ ಕಲ್ಲಿನಿಂದ

ಅಮಲಿನ ನಶೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ: ಪ್ರಕರಣ ದಾಖಲು Read More »

ತಲವಾರು ಝಳಪಿಸಿದ ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿ ಮುಂಭಾಗದಲ್ಲಿ ತಲುವಾರು ಝುಳಪಿಸಿದ ಪ್ರಕರಣದ 7 ಮಂದಿ ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ನ.10ರಂದು ಪುತ್ತೂರು ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಂಡವೊಂದು ತಲುವಾರು ತಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದ ಪ್ರಕರಣದಲ್ಲಿ ಶಾಂತಿಗೋಡು ಗ್ರಾಮದ ದಿನೇಶ್ ಪಂಜಿಗ, ನರಿಮೊಗರು ಗ್ರಾಮದ ಭವಿತ್, ಬೊಳುವಾರು ನಿವಾಸಿ ಮನ್ವಿತ್, ಚಿಕ್ಕಮುಡ್ನೂರು ನಿವಾಸಿ ಜಯಪ್ರಕಾಶ್, ಚರಣ್, ಬನ್ನೂರು ಗ್ರಾಮದ ಮನೀಶ್, ಕಬಕದ ವಿನೀತ್ ಮತ್ತು ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ

ತಲವಾರು ಝಳಪಿಸಿದ ಆರೋಪಿಗಳಿಗೆ ಶರತ್ತುಬದ್ಧ ಜಾಮೀನು Read More »

error: Content is protected !!
Scroll to Top