ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು!
ಸುಳ್ಯ: ಮೃತಪಟ್ಟ ಹೋಟೆಲ್ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 13 ದಿನಗಳ ಹಿಂದೆ ಹೃದಯಾಘಾತದಿಂದ ಉತ್ತರ ಭಾರತ ಮೂಲದ ಲೂಲು ಮೃತಪಟ್ಟಿದ್ದರು. ಸುಳ್ಯದ ರಥಬೀದಿಯ ಸ್ವಾಮಿ ಪ್ರಸಾದ್ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದ ಇವರ ಮೃತದೇಹವನ್ನು ಕೊಂಡೊಯ್ಯಲು ಮನೆಯವರು ಬಾರದ ಹಿನ್ನೆಲೆಯಲ್ಲಿ ಕೆವಿಜಿ ಆಸ್ಪತ್ರೆಯ ಶಿಥಿಲೀಕರಣ ಘಟಕದಲ್ಲಿ ಮೃತದೇಹವನ್ನು ಇರಿಸಲಾಗಿತ್ತು. ವ್ಯಕ್ತಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ […]
ಕೊನೆಗೂ ಬಾರಲೇ ಇಲ್ಲ ಮನೆಯವರು, ಪರಿಚಯಸ್ಥರು!! | 13 ದಿನಗಳ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು! Read More »










