ಯಾಸಿನ್ ಭಟ್ಕಳ್ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್
2013ರಲ್ಲಿ ಹೈದರಾಬಾದ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳು ಹೈದರಾಬಾದ್: ಹೈದರಾಬಾದ್ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್ ಮುಜಾಹಿದಿನ್ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ […]
ಯಾಸಿನ್ ಭಟ್ಕಳ್ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್ Read More »