ಅಪರಾಧ

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಕಟ್ಟೆಮಜಲಿನಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಪ್ರಯತ್ನ ನಡೆಸಿದ ಆರೋಪದಲ್ಲಿ ‌ಚಂದ್ರಶೇಖರ್ ಎಂಬವರ ‌ವಿರುದ್ಧ ಉಪ್ಪಿನಂಗಡಿ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿರುವುದಾಗಿದೆ. ನೇಮೋತ್ಸವ ಒಂದಕ್ಕೆ ಹೋಗಿದ್ದ ವೇಳೆ ಬಾಲಕಿಯ ಕೈ ಹಿಡಿದು ಆರೋಪಿ ಮಾನಭಂಗ ಮಾಡಲು ಪ್ರಯತ್ನ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು Read More »

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌

ಆರ್‌ಎಸ್‌ಎಸ್‌ನವರು ವಿಷಕಾರಿಗಳು ಎಂದಿ ಅವಹೇಳನ ಮಾಡಿದ್ದ ಪ್ರಿಯಾಂಕ್‌ ಖರ್ಗೆ ಬೆಂಗಳೂರು : ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ

24 ತಾಸುಗಳಲ್ಲಿ ಮೂವರು ಹಿಂದೂಗಳ ಮರ್ಡರ್‌ ಢಾಕಾ: ಬಾಂಗ್ಲಾದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯಲ್ಲಿ ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಗೂ ಕೆಲವು ಗಂಟೆಗಳ ಮೊದಲು, ಜಶೋರ್ ಜಿಲ್ಲೆಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಪತ್ರಿಕೆಯೊಂದರ

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ : ಮುಂದುವರಿದ ಕೊಲೆಗಳ ಸರಣಿ Read More »

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ. ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ

ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ, ಓರ್ವನ ಬಂಧನ Read More »

ಹೊಗೆಯಿಂದ ಉಸಿರುಕಟ್ಟಿ ಮಂಗಳೂರಿನ ಮಹಿಳೆ ಸಾವು

ಫ್ಲ್ಯಾಟ್‌ಗೆ ಬೆಂಕಿಹತ್ತಿಕೊಂಡಾಗ ಹೊರ ಬರಲಾಗದೆ ಸಾವು ಬೆಂಗಳೂರು: ಬೆಂಕಿ ಹತ್ತಿಕೊಂಡಾಗ ಉಸಿರುಗಟ್ಟಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ವರದಿಯಾಗಿದೆ. ಜನವರಿ 3ರಂದು ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರ್ಮಿಳಾ (34) ಮೃತ ದುರ್ದೈವಿ. ಶರ್ಮಿಳಾ ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಸೇರಿದ್ದರು. ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ನಲ್ಲಿ ಜ.3ರಂದು ರಾತ್ರಿ

ಹೊಗೆಯಿಂದ ಉಸಿರುಕಟ್ಟಿ ಮಂಗಳೂರಿನ ಮಹಿಳೆ ಸಾವು Read More »

ಸಾರ್ವಜನಿಕ ಸ್ಥಳದಲ್ಲಿ ಮಾರಾಕಾಸ್ತ್ರ ಹಿಡಿದ ಪುಂಡರು: ಆರೋಪಿಗಳ ಬಂಧನ, ಗಾಂಜಾ ವಶ

ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಹಿಡಿದು ಪುಂಡಾಟ ಮೆರೆದ ಇಬ್ಬರು ರೌಡಿ ಶೀಟರ್‌ಗಳನ್ನು ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಭಾರೀ ಪ್ರಮಾಣದ ಗಾಂಜಾ ಜಪ್ತಿ ‌ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಸಾಹಿಲ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ನಿಟ್ಟುವಳ್ಳಿ ಶ್ರೀರಾಮ ಬಡಾವಣೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು.‌ ಈ ಸಮಯದಲ್ಲಿ ಅಟೋದಲ್ಲಿ ಬಂದ ಆರೋಪಿಗಳಿಬ್ಬರು ಲಾಂಗ್, ಮಚ್ಚು ಹಿಡಿದು ಓಡಾಟ ನಡೆಸಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದಲ್ಲಿ

ಸಾರ್ವಜನಿಕ ಸ್ಥಳದಲ್ಲಿ ಮಾರಾಕಾಸ್ತ್ರ ಹಿಡಿದ ಪುಂಡರು: ಆರೋಪಿಗಳ ಬಂಧನ, ಗಾಂಜಾ ವಶ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ

ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸಾಕ್ಷಿ ಇದೆ ಎಂದ ಸುಪ್ರೀಂ ಕೋರ್ಟ್‌ ನವದೆಹಲಿ : ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಇಂದು ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು

ಗೋಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಡಿ.27ರಂದು ನಾರ್ಲಪದವು ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್ ಮಾಡಿದ ಕುರಿತು ಬಜಪೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬವರು ಮಗಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದ ಕುರಿತು ಒಂದು ಪ್ರಕರಣ ದಾಖಲಾಗಿದ್ದು, ಇದೇ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು Read More »

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದರು. ಹುಡುಕಾಡಿದಾಗ

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ Read More »

error: Content is protected !!
Scroll to Top