ಅಪರಾಧ

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

2013ರಲ್ಲಿ ಹೈದರಾಬಾದ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಗಳು ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ […]

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಕಾರವಾರ: ಹಿಂದೂ ಸಂಘಟನೆ ಕಾರ್ಯಕರ್ತನನ್ನು ವಿಚಾರಣೆ ನೆಪದಲ್ಲಿ ಪೊಲೀಸ್‌ ಠಾಣೆಗೆ ಕರೆಸಿ ಎಸ್‌ಪಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಟ್ಕಳದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ನಿನ್ನೆ ರಾತ್ರಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಭಟ್ಕಳದ ಹನುಮ ನಗರದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಹಲ್ಲೆಗೊಳಗಾಗಿದ್ದು, ಭಟ್ಕಳ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಶಿರಸಿಯಲ್ಲಿ ರೌಡಿಶೀಟರ್ ಪೆರೇಡ್ ಮಾಡಿದ್ದ ಎಸ್ಪಿ ಎಂ.ನಾರಾಯಣ್‌ 6 ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ Read More »

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ!

ಮಗಳ ಮದುವೆಗೆ ತಂದಿಟ್ಟ ಆಭರಣ, ಹಣ ದೋಚಿಕೊಂಡು ಹೋದ ತಾಯಿ ಲಖನೌ: ಮಗಳ ಮದುವೆಗೆ ಒಂಬತ್ತು ದಿನಗಳಷ್ಟೇ ಬಾಕಿಯಿರುವಾಗ ಭಾವಿ ಅಳಿಯನ ವಧುವಿನ ತಾಯಿ ಪಲಾಯನ ಮಾಡಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಅಲಿಘಡದಲ್ಲಿ ಸಂಭವಿಸಿದೆ. ಮದುವೆಯ ತಯಾರಿಗಳೆಲ್ಲ ಮುಗಿದಿದ್ದವು, ಆಭರಣ, ಉಡುಪು ಖರೀದಿಸಿಯಾಗಿತ್ತು. ನಿಶ್ಚಿತಾರ್ಥವೂ ನಡೆದುಹೋಗಿತ್ತು. ಹೀಗಿರುವಾಗ ಮದುವೆ ಹೆಣ್ಣಿನ ತಾಯಿಯೇ ಮಗಳ ಮದುವೆಗಾಗಿ ಮಾಡಿಟ್ಟ ಆಭರಣಗಳನ್ನು ದೋಚಿಕೊಂಡು ಭಾವಿ ಅಳಿಯನ ಜತೆ ಪರಾರಿಯಾಗಿದ್ದಾಳೆ. ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ! Read More »

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು

11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »

ಬೆಟ್ಟಿಂಗ್‌ ಆ್ಯಪ್ ಜಾಹೀರಾತು : 100ಕ್ಕೂ ಅಧಿಕ ಯೂಟ್ಯೂಬರ್‌ಗಳ ವಿಚಾರಣೆ

ಸೋಷಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಐಪಿಎಲ್‌ ಬೆಟ್ಟಿಂಗ್‌ ಪ್ರಸಾರ ಮಾಡಿದ ಆರೋಪ ಬೆಂಗಳೂರು: ಬೆಟ್ಟಿಂಗ್ ಆ್ಯಪ್ ಜಾಹೀರಾತು ಪ್ರಟಿಸಿದ ಆರೋಪದ ಮೇಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್‌ಗೌಡ ಸೇರಿದಂತೆ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.ತಮ್ಮ ಇನ್‌ಸ್ಟಾಗ್ರಾಂ ಪೇಜ್‌ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದ ರೀಲ್ಸ್ ಸ್ಟಾರ್‌ಗಳಿಗೆ ಶಾಕ್ ಎದುರಾಗಿದೆ. ತಮ್ಮ ಪೇಜ್‌ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು. ಹಾಗಾಗಿ ವಕೀಲರೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ

ಬೆಟ್ಟಿಂಗ್‌ ಆ್ಯಪ್ ಜಾಹೀರಾತು : 100ಕ್ಕೂ ಅಧಿಕ ಯೂಟ್ಯೂಬರ್‌ಗಳ ವಿಚಾರಣೆ Read More »

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ದಲಿತ ಬಾಲಕಿಗೆ ಕಿರುಕುಳ ನೀಡಿದ ಆರೋಪಕ್ಕೊಳಗಾಗಿರುವ ವಿಟ್ಲ ಮಾಣಿಲದ ಮಹೇಶ್ ಭಟ್‌ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಲಯ ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಆರೋಪಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಕೂಲಿ ಕಾರ್ಮಿಕನ 16ರ ಹರೆಯದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಹೇಶ್‌ ಭಟ್‌ ವಿರುದ್ಧ

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು Read More »

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍

ಸುಳ್ಯ: ಸಂಪಾಜೆ ಬಳಿ ಕಾರಿನಲ್ಲಿ ಹುಚ್ಚಾಟ ಮೆರೆದ ಪ್ರಕರಣದಲ್ಲಿ ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ತಲೆಮರೆಸಿಕೊಂಡಿದ್ದಾರೆ. ಭಟ್ಕಳ ಮೂಲದ ಯುವಕರು ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿ ಯುವಕರು ಎಸ್ಕೆಪ್ ಆಗಿದ್ದಾರೆ. ಸಂಪಾಜೆ-ಸುಳ್ಯ ರಸ್ತೆಯಲ್ಲಿ KA09MG5880 ನಂಬರ್‌ನ ಕಾರಿನಲ್ಲಿ ಒಟ್ಟು ಏಳು ಮಂದಿ

ಕಾರಿನಲ್ಲಿ ಹುಚ್ಚಾಟ ಮೆರೆದ ಯುವಕರು | ಪ್ರಕರಣ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್‍ Read More »

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟಮಂತ್ರ ತೆಗೆಯುವ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಅವರು ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

error: Content is protected !!
Scroll to Top