ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.
ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »










