ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ […]
ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »







