ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು
ವಿಜಯಪುರ: ವೈದ್ಯರು ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಮಗು ಮೃತಪಟ್ಟ ಘಟನೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಢಳವಾರ ಗ್ರಾಮದ ಮೈತ್ರಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಿಂದಗಿಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೇ ಇದ್ದ ಕಾರಣ ನರ್ಸ್ ಮತ್ತು ಇನ್ನಿಬ್ಬರು ಸಿಬ್ಬಂದಿ ಸೇರಿ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಗು ಮೃತಪಟ್ಟಿದ್ದು, ಮೈತ್ರಾಗೆ ತೀವ್ರ ಪ್ರಮಾಣದಲ್ಲಿ ರಕ್ತಸ್ರಾವ ಆಗಿದೆ. ಭಯಗೊಂಡ ಸಿಬ್ಬಂದಿ ತಕ್ಷಣವೇ ಆಕೆಯನ್ನು […]
ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು Read More »









