ಉಜಿರೆ ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳ್ತಂಗಡಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಅವಿವಾಹಿತ ಕಾರ್ತಿಕ್ (29) ಆತ್ಮಹತ್ಯೆ ಮಾಡಿಕೊಂಡವ. ಈತ ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಪಡೆದುಕೊಂಡು ತಂಗಿದ್ದ. ಜೂ.28 ರಂದು ಫ್ಯಾನ್ಗೆ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ರೂಂನಿಂದ ಕಾರ್ತಿಕ್ ಹೊರಬಾರದೇ ಇದ್ದಾಗ ಅನುಮಾನಗೊಂಡು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸಬ್ ಇನ್ ಸ್ಪೆಕ್ಟರ್ ಆನಂದ ಹಾಗೂ ತಂಡ ಲಾಡ್ಜ್ ಗೆ ತೆರಳಿ ಬಾಗಿಲು ಒಡೆದು […]
ಉಜಿರೆ ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »










