ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ
ಪುತ್ತೂರು: ಕೊಕ್ಕಡದ ವಿದ್ಯಾರ್ಥಿನಿಯೋರ್ವಳು ಪುತ್ತೂರಿನ ಪಡೀಲ್ನಲ್ಲಿರುವ ಹಾಸ್ಟೇಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ. ಪುಷ್ಪ ದಂಪತಿ ಪುತ್ರಿ ರೇಖಾ (೧೫) ಆತ್ಮಹತ್ಯೆ ಮಾಡಿಕೊಂಡವರು. ಅವಳ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನರಾಗಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದಳು.ಅಲ್ಲದೆ ಆಕೆ ತಮ್ಮ ಸಂಬಂಧಿಕರ ಮನೆಯಿಂದ ಶಾಲೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಅತ್ತೆ ಒತ್ತಾಯದ […]
ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ Read More »








