ಅಪರಾಧ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ

ಮಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ನಡೆದ ಘಟನೆ ಬೆಂಗಳೂರು : ಕಳೆದ ವರ್ಷ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ವೃದ್ಧ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಭಾರಿ ಸುದ್ದಿಯಾಗಿ, ಆ ಪ್ರಯಾಣಿಕನ ಬಂಧನವೂ ಆಗಿತ್ತು. ಇದೀಗ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಇದೇ ಮಾದರಿಯ ಘಟನೆ ನಡೆದಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕನೊಬ್ಬ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ನಾನ್​ ಎಸಿ ಸ್ಲೀಪರ್​ ಬಸ್​​ ಹುಬ್ಬಳ್ಳಿ ಸಮೀಪದ ಕಿರೇಸೂರು ಢಾಬಾದಲ್ಲಿ ನಿಂತಾಗ ಯುವತಿ ಸೀಟ್​​ನ ಬಳಿ […]

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ Read More »

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು

ಪುತ್ತೂರು: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಸಮೀಪದ ಕಟ್ಟಡದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿ, ಅದರಲ್ಲಿ ಇಸ್ಲಾಂ ಮತಪ್ರವಚನ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಶಾಲಾ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಡ್ಯನಡ್ಕ ಎಜ್ಯುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳು ಅಧ್ಯಕ್ಷರ ಅನುಮತಿ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳ್ಳಲಿದ್ದಾರೆ. ಫೆ. 18ರಂದು 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರು ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದರು. ಆ

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು Read More »

ಮತ್ತೆ ಬೆನ್ನಟ್ಟಿದ ಕಾಡಾನೆ | ಸ್ವಲ್ಪದರಲ್ಲೇ ಮಹಿಳೆ ಬಚಾವ್ | ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ

ಕಡಬ: ಆನೆ ಅವಾಂತರಕ್ಕೆ ಇಬ್ಬರು ಬಲಿಯಾದ ಬೆನ್ನಲ್ಲೇ, ಮತ್ತೊಬ್ಬಾಕೆ ಮಹಿಳೆಯನ್ನು ಆನೆ ಬೆನ್ನಟ್ಟಿದ ಘಟನೆ ಫೆ. 21ರಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ ನಡೆದಿದ್ದು, ಮಹಿಳೆಯೋರ್ವರು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಿಕಪಿನಲ್ಲಿ ತಮ್ಮ ಮನೆಗೆ ಆಗಮಿಸಿದ ಮಹಿಳೆ, ಪಿಕಪ್ ವಾಹನದಿಂದ ಇಳಿದುಕೊಂಡು ಹೋಗುತ್ತಿದ್ದಾಗ ಆನೆ ಬೆನ್ನಟ್ಟಿದೆ. ವಾಹನದಿಂದ ಇಳಿದ ಮಹಿಳೆ, ಬೊಬ್ಬೆ ಹಾಕುತ್ತಾ ಓಡಿ ತಪ್ಪಿಸಿಕೊಂಡಿದ್ದಾರೆ. ಇದರಿಂದಾಗಿ ತಕ್ಷಣ ಜನರು ಜಮಾಯಿಸಿ, ಆನೆಯನ್ನು ಬೆನ್ನಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರನ್ನು ಬಲಿ

ಮತ್ತೆ ಬೆನ್ನಟ್ಟಿದ ಕಾಡಾನೆ | ಸ್ವಲ್ಪದರಲ್ಲೇ ಮಹಿಳೆ ಬಚಾವ್ | ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ Read More »

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ

ಪುತ್ತೂರು : ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಸಮೀಪದ ನೈಲದಲ್ಲಿ ಸೋಮವಾರ ಮುಂಜಾನೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ದಾಳಿ ನಡೆಸಿದ ಕಾಡಾನೆಯನ್ನು ಸೆರೆಹಿಡಿಯಲು ಮೈಸೂರು ಹಾಗೂ ದುಬಾರೆಯಿಂದ ಪಳಗಿನ ಆನೆಗಳನ್ನು ತರಿಸಲಾಗಿದೆ. ಸೋಮವಾರ ರಾತ್ರಿಯೇ ಬೃಹತ್‍ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಿಗ್ಗೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ. ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಕಡಬ ತಾಲೂಕಿನ  ರೆಂಜಲಾಡಿ ಗ್ರಾಮದ

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಅಪಾಯದಿಂದ ಪಾರು

ಪುತ್ತೂರು : ಹುಂಡೈ ಐ10 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕುಂಬ್ರ ಸಮೀಪದ ಮಡ್ಯಂಗಳದಲ್ಲಿ ಸೋಮವಾರ ನಡೆದಿದೆ. ಕಾರಿನಲ್ಲಿ ತಂದೆ ಮತ್ತು ಮಗಳು ಸುಳ್ಯಕ್ಕೆ ಪ್ರಾಣಿಸುತ್ತಿದ್ದು. ಮಗಳು ಕಾರನ್ನು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಡ್ಯಂಗಳ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇಬ್ಬರಿಗೂ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಅಪಾಯದಿಂದ ಪಾರು Read More »

ಕಡಬದ ಕುಟ್ರುಪ್ಪಾಡಿಯಲ್ಲಿ ಸೋಮವಾರ ಮುಂಜಾನೆ ಆನೆ ದಾಳಿ | ಇಬ್ಬರು ಮೃತ್ಯು | ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

ಕಡಬ : ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಸೋಮವಾರ ಮುಂಜಾನೆ ಆನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಡಬ ತಾಲೂಕಿನ  ರೆಂಜಲಾಡಿ ಗ್ರಾಮದ ನೈಲ ನಿವಾಸಿಗಳಾದ ರಂಜಿತಾ (21) ಹಾಗೂ  ರಮೇಶ್ ರೈ(55) ಎಂದು ತಿಳಿದು ಬಂದಿದೆ. ರಂಜಿತಾ ಪೇರಡ್ಕ ಹಾಲಿನ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರ ಮುಂಜಾನೆ ಕರ್ತವ್ಯಕ್ಕೆ ಮನೆಯಿಂದ ಹೋಗುತ್ತಿದ್ದಾಗ ಮೀನಾಡಿ ಸಮೀಪ ರಸ್ತೆಯಲ್ಲಿ ಆನೆಯೊಂದು ಹಠಾತ್ತನಎ  ದಾಳಿ ನಡೆಸಿದೆ. ಈ ಸಂದರ್ಭ ಯುತಿಯ ಬೊಬ್ಬೆ ಹೊಡೆದದ್ದನ್ನು

ಕಡಬದ ಕುಟ್ರುಪ್ಪಾಡಿಯಲ್ಲಿ ಸೋಮವಾರ ಮುಂಜಾನೆ ಆನೆ ದಾಳಿ | ಇಬ್ಬರು ಮೃತ್ಯು | ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು Read More »

ಸವಣೂರು ಕಂಚಿಕಾರ ಕೆರೆ ಸುತ್ತ ಖಾಸಗಿ ವ್ಯಕ್ತಿಯಿಂದ ಒತ್ತುವರಿ | ಸಮಸ್ಯೆ ಪರಿಹರಿಸದಿದ್ದಲ್ಲಿ ಸದಸ್ಯರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ

ಪುತ್ತೂರು : ಸವಣೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಕಂಚಿಕಾರ ಕೆರೆಯ ವ್ಯಾಪ್ತಿಯಲ್ಲಿನ ಐತಿಹಾಸಿಕ ಕಂಚಿಕಾರ ಕೆರೆಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಈ ಕೆರೆಯ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಕಂದಾಯ ಜಾಗವನ್ನು ಖಾಸಗಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆ ಅತಿಕ್ರಮಣದ ಬಗ್ಗೆ ಗ್ರಾಪಂ ನಿರ್ಣಯ ಕೈಗೊಂಡು ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಫೆ.೨೦ರಂದು ದೋಳ್ಪಾಡಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮವಿದೆ. ಅದಕ್ಕೆ ಮೊದಲು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಮುಂದಿನ

ಸವಣೂರು ಕಂಚಿಕಾರ ಕೆರೆ ಸುತ್ತ ಖಾಸಗಿ ವ್ಯಕ್ತಿಯಿಂದ ಒತ್ತುವರಿ | ಸಮಸ್ಯೆ ಪರಿಹರಿಸದಿದ್ದಲ್ಲಿ ಸದಸ್ಯರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ Read More »

ಬ್ಯಾಂಕ್‌ಗೆ ವಂಚನೆ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು : ಕಬಕ ಬ್ಯಾಂಕ್ ಒಂದಕ್ಕೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯೊಬ್ಬನ್ನು ಪುತ್ತೂರು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬರ ಪುತ್ರ ಮೊಹಮ್ಮದ್ ಅನ್ವರ್ ಬಂಧಿತ ಆರೋಪಿ. 2017 ರಲ್ಲಿ ಮೊಹಮ್ಮದ್ ಅನ್ವರ್ ಕಬಕದ ಬ್ಯಾಂಕ್ ಒಂದರಲ್ಲಿ ಸಾಲಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆಗೊಳಗಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಅರೋಪಿ ವಿರುದ್ಧ ವಾರಂಟ್ ಮಾಡಿತ್ತು. ಇದೀಗ ಪೊಲೀಸರು ಶುಕ್ರವಾರ ಆರೋಪಿಯನ್ನು ವಿಟ್ಲದಲ್ಲಿ

ಬ್ಯಾಂಕ್‌ಗೆ ವಂಚನೆ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕೀಟ ನಾಶಕ ಸೇವಿಸಿ ಆತ್ಮಹತ್ಯೆ : ಕೃಷಿಕ ಮೃತ್ಯು

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಕೃಷಿಕರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇಡಿಯಾಪು ದಿ.ಈಶ್ವರ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುವಾರ ಸಂಜೆ ಮನೆಯಲ್ಲಿ ಕೃಷಿಗೆ ಬಲಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿಷಯ ತಿಳಿದ ಮನೆ ಮಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು

ಕೀಟ ನಾಶಕ ಸೇವಿಸಿ ಆತ್ಮಹತ್ಯೆ : ಕೃಷಿಕ ಮೃತ್ಯು Read More »

ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ

ಪುತ್ತೂರು : ಬಲಿ ಭಾಗವತರೆಂದೇ ಖ್ಯಾತರಾದ ತೆಂಕುತಿಟ್ಟಿನ ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ (84) ಗುರುವಾರ ಸಂಜೆ 6.30 ಕ್ಕೆ ಸ್ವಗೃಹದಲ್ಲಿ ಅಸ್ತಂಗತರಾದರು. ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆಯವರು. ಪ್ರಸ್ತುತ ಬಲಿಪ ನಾರಾಯಣ ಭಾಗವತರು  ಮೂಡಬಿದ್ರೆಯ ನೂಯಿ ಎಂಬಲ್ಲಿ ವಾಸವಾಗಿದ್ದರು. ಮಾ.13, 1938 ರಲ್ಲಿ ಜನಿಸಿದ್ದ ಬಲಿಪರು ತನ್ನ 13ನೇ ವಯಸ್ಸಿನಲ್ಲೇ ಯಕ್ಷರಂಗಕ್ಕೆ ಕಾಲಿಟ್ಟಿದ್ದರು. ಸುಮಾರು 60 ವರ್ಷಗಳ ಕಲಾ ಸೇವೆ ಮಾಡಿರುವ ಅವರು, ಕಟೀಲು ಮೇಳದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವು

ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ Read More »

error: Content is protected !!
Scroll to Top