ಅಪರಾಧ

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW […]

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ

ಬೆಂಗಳೂರು : ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕದಲ್ಲಿ ಮಾ.29 ರಿಂದ ಜಾರಿಯಲ್ಲಿರುವ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಲ್ಲಿ 1,000 ಎಫ್ಐಆರ್ ದಾಖಲಾಗಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹಗಳು ಹಾಗೂ ಉಚಿತ ಕೊಡುಗೆಗಳನ್ನು ನೀಡುವ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಗಳು ಇದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಈ ವರೆಗೂ ಒಟ್ತು 126.14 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ 47 ಕೋಟಿ ರೂಪಾಯಿಗಳ ನಗದು, 29 ಕೋಟಿ ರೂಪಾಯಿ ಮೌಲ್ಯದ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ Read More »

ದಾಖಲೆಯಿಲ್ಲದೆ ಸಾಗಿಸುತ್ತಿದ್ದ 9.56 ಕೆಜಿ ಅಕ್ರಮ ಚಿನ್ನ ಪೊಲೀಸರ ವಶ

ಶಿವಮೊಗ್ಗ : ಶಿವಮೊಗ್ಗ ಕೋಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನು ಗಾಂಧಿ ಬಜಾರಿನ‌ಲ್ಲಿ ವಶಕ್ಕೆ ಪಡೆದಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುತ್ತಿರುವ ಪೊಲೀಸರು ಶಿವಮೊಗ್ಗದಲ್ಲಿ ಭರ್ಜರಿ ಭೇಟೆಯಾಡಿದ್ದಾರೆ.ಶಿವಮೊಗ್ಗದ ಗಾಂಧಿ ಬಜಾರಿನ‌ ಎಲೆರೇವಣ್ಣನ ಕೇರಿಯಲ್ಲಿರುವ ಲಕ್ಷ್ಮಣ್ ಕುಮಾರ್ ಎಂಬುವರಿಗೆ ಸೇರಿದ ಸಿಲ್ವರ್ ಪ್ಯಾಲೇಸ್ ಎಂಬ ಹೆಸರಿನ ಚಿನ್ನದ ಅಂಗಡಿ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್

ದಾಖಲೆಯಿಲ್ಲದೆ ಸಾಗಿಸುತ್ತಿದ್ದ 9.56 ಕೆಜಿ ಅಕ್ರಮ ಚಿನ್ನ ಪೊಲೀಸರ ವಶ Read More »

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು ಪೊಲೀಸರ ಕಾರ್ಯಾಚರಣೆ ಬೆಂಗಳೂರು : ಬೆಂಗಳೂರು ಪೊಲೀಸರು ಇಂದು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 8.50 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.ದಕ್ಷಿಣ ವಿಭಾಗದ ವಿವಿ ಪುರಂ ಹಾಗೂ ಜಯನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 5 ಮಂದಿ ನೈಜೀರಿಯಾ ಪ್ರಜೆಗಳು ಸೆರೆಯಾಗಿದ್ದಾರೆ.7.32 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಎಂಡಿಎಂಎ, 1 ಕೆಜಿ 150 ಗ್ರಾಂ ಬ್ರೌನ್‍ಶುಗರ್, 310 ಗ್ರಾಂ ಕೊಕೈನ್‍ನನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವೀಸಾ ಅವಧಿ 3 ವರ್ಷಗಳ ಹಿಂದೆಯೇ

8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ Read More »

1.999 ಕೆಜಿ ಗಾಂಜಾ ವಶ : ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಏ. 10 ರಂದು ಮರಕಡ್ಡದ ಪಡುಶೆಡ್ಡೆ ರಸ್ತೆ ಬದಿಯಲ್ಲಿ ಸಂಛವಿಸಿದೆ.ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿ ಸ್ಕೂಟರ್‌ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ

1.999 ಕೆಜಿ ಗಾಂಜಾ ವಶ : ಯುವಕನ ಬಂಧನ Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ

ಇರಾನ್‌ನಲ್ಲಿ ಶಾಲಾ ಬಾಲಕಿಯರಿಗೆ ವಿಷವುಣ್ಣಿಸುತ್ತಿರುವ ಪ್ರಕರಣ ಹೆಚ್ಚಳ ಟೆಹ್ರಾನ್: ಹಿಜಾಬ್‌ ವಿರೋಧಿ ಪ್ರತಿಭಟನೆಯಿಂದ ಕುಲುಮೆಯಂತಾಗಿರುವ ಇರಾನ್‌ನಲ್ಲಿ ಈಗ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಮಕ್ಕಳಿಗೆ ವಿಷವಿಕ್ಕುವ ಬರ್ಬರ ಕೃತ್ಯ ನಡೆಯುತ್ತಿದೆ. ಕೆಲವು ತಿಂಗಳುಗಳಿಂದ ಇರಾನ್‌ನಲ್ಲಿ ಬೆಚ್ಚಿ ಬೀಳಿಸಿರುವ ನಿಗೂಢ ವಿದ್ಯಮಾನಗಳು ನಡೆಯುತ್ತಿವೆ. ಶನಿವಾರ ಹಲವಾರು ಶಾಲೆಗಳಲ್ಲಿ ಬಾಲಕಿಯರಿಗೆ ನಿಧಾನ ವಿಷ ಪ್ರಾಷನ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನವೆಂಬರ್ ಅಂತ್ಯದಿಂದ ಅನೇಕ ಶಾಲೆಗಳಲ್ಲಿ ಬಾಲಕಿಯರು ದಿಢೀರನೇ ವಿಷ ಪ್ರಾಷನ ಪ್ರಕರಣಕ್ಕೆ ಒಳಗಾಗುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು

5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ Read More »

ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13)  ಮೃತ ಬಾಲಕ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಹುಡುಕಾಟವೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು

ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ Read More »

error: Content is protected !!
Scroll to Top