ಅಪರಾಧ

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌

ಮುಂಬಯಿಯ ಹೋಟೆಲಲ್ಲಿ ಕಿತ್ತಾಡಿಕೊಂಡ ಘಟನೆ ಮುಂಬಯಿ : ಯೂ ಟ್ಯೂಬರ್‌ ಸಪ್ನಾ ಗಿಲ್ ಎಂಬಾಕೆ ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 354, 509, 324ರ ಅಡಿಯಲ್ಲಿ ಕ್ರಿಕೆಟಿಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಪ್ನಾ ಗಿಲ್ ಪೃಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.ಕಿರುಕುಳ […]

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌ Read More »

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ ಮುಂಬಯಿ : ಸಾರ್ವಜನಿಕ ವೇದಿಕೆಯಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರನ್ನು ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ 16 ವರ್ಷದ ಬಳಿಕ ನಿರ್ದೋಷಿ ಎಂದು ಸಾಬೀತಾಗಿದ್ದಾರೆ.ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು ಹೇಳಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ತೀರ್ಪನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿ ಹಿಡಿದಿದೆ.2007ರಲ್ಲಿ ರಾಜಸ್ಥಾನದಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ರಿವರ್ಡ್‌ ಗೇರ್‌ ಅವರು ಶಿಲ್ಪಾ ಶೆಟ್ಟಿಯನ್ನು ಬರಸೆಳೆದು ಅಪ್ಪಿ ಹಿಡಿದು ಚುಂಬಿಸಿದ್ದರು.

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ Read More »

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ

ತುಳುನಾಡಿನ ದೈವಗಳಿಗೆ ಅವಮಾನ ಮಾಡಬೇಡಿ-ಕಾಂತಾರ-2 ಬೇಡ ಎಂದು ಒತ್ತಾಯ ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷ ಹಾಕಿಕೊಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ನೆಚ್ಚಿನ ತಂಡಕ್ಕೆ ಬೆಂಬಲ ನೀಡಲು ಆತ ಪಂಜುರ್ಲಿ ವೇಷ ಹಾಕಿದ್ದಾನೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಫೋಟೊವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕ್ರೀಡಾಂಗಣದಲ್ಲಿ ದೈವದ ವೇಷ ಹಾಕಿದ್ದನ್ನು ನೋಡಿ ತುಳುವರು ಆಕ್ರೋಶ

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ Read More »

ಉಪ್ಪಿನಂಗಡಿ: ಬಟ್ಟೆ ಮಳಿಗೆಗೆ ಬೆಂಕಿ

ಉಪ್ಪಿನಂಗಡಿ: ಇಲ್ಲಿನ ಬಟ್ಟೆ ಮಳಿಗೆ ವಿವಾ ಫ್ಯಾಶನ್‍ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಉಪ್ಪಿನಂಗಡಿ ಮುಖ್ಯಪೇಟೆಯಲ್ಲೇ ಇರುವ ವಿವಾ ಫ್ಯಾಷನ್ ನ 1ನೇ ಹಾಗೂ 2ನೇ ಮಹಡಿಯಲ್ಲಿ ಈ ಶೋ ರೂಂ ಇದೆ. ಬೆಳಗ್ಗೆ ಮಳಿಗೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಅಗ್ನಿಶಾಮಕ ಹಾಗೂ ಸ್ಥಳಿಯರ ಗಮನಕ್ಕೆ ತಂದಿದ್ದಾರೆ. ಈ ಕಟ್ಟಡದ ನೆಲ ಅಂತಸ್ತಿನಲ್ಲೀ ಅನೇಕ ಅಂಗಡಿ ಮಳಿಗೆಗಳಿವೆ.

ಉಪ್ಪಿನಂಗಡಿ: ಬಟ್ಟೆ ಮಳಿಗೆಗೆ ಬೆಂಕಿ Read More »

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು

ರಾಮನಗರ : ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಕಾರೊಂದು ಬೈಕ್‌ನ ಹಿಂಬದಿಯಿಂದ ಡಿಕ್ಕಿ ಹೊಡೆದು ತಂದೆ ಮತ್ತು ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಸಾಬರಪಾಳ್ಯ ಬಳಿ ನಡೆದಿದೆ. ಯೋಗೇಶ್(47), ಹರ್ಷಿತಾ(14) ಅಪಘಾತದಲ್ಲಿ ಮೃತಪಟ್ಟವರು. ಮೃತರು ಮಾಗಡಿಯ ಕಲ್ಯಾ ಗ್ರಾಮದ ನಿವಾಸಿಗಳಾಗಿದ್ದು, ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು Read More »

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯೊಬ್ಬರು ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಸ್  ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿ ಶಿವಪ್ಪ ಗೌಡ (45) ಎಂಬವರ ಮೃತದೇಹ ಪತ್ತೆಯಾಗಿದೆ. ಶಿವಪ್ಪ ಗೌಡ ಮಾ.`17 ರಂದು ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರ ಹೋಗಿದ್ದರು. ಬಳಿಕ ವಾಪಾಸು ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ Read More »

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ

ಮಂಗಳೂರು : ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಏ. 2 ರಂದು ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ Read More »

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ

ಬೆಳ್ತಂಗಡಿ : ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಮಾ. 30 ರಂದು ಸಂಭವಿಸಿದೆ.ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ್ದಾರೆ. ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಎಂಬವರೇ ಹಣ ಎಗರಿಸಿದ ಆರೋಪಿಗಳು. ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದ

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಪ್ರಯಾಣಿಕನಿಂದ ಬೆಂಕಿ

ರೈಲು ಹಳಿಯಲ್ಲಿ ಮೂವರ ಶವ ಪತ್ತೆ ಕೋಝಿಕ್ಕೋಡ್‌ : ರೈಲಿನ ಸಹ ಪ್ರಯಾಣಿಕನಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಕೇರಳದಲ್ಲಿ ಸಂಭವಿಸಿದೆ. ಇದರ ಪರಿಣಾಮವಾಗಿ 8 ಪ್ರಯಾಣಿಕರು ಸುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಲಪ್ಪುಳ-ಕಣ್ಣೂರು ಎಕ್ಸ್‌ಕ್ಯೂಟಿವ್‌ ಎಕ್ಸ್‌ಪ್ರೆಸ್‌ ರೈಲಿನ ಡಿ1 ಬೋಗಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ.ಈ ನಡುವೆ ಈ ಘಟನೆ ಸಂಭವಿಸಿದ 100 ಮೀಟರ್‌ ಅಂತರದಲ್ಲಿ ಮೂರು ಮೃತದೇಹಗಳು ರೈಲು ಹಳಿ ಪಕ್ಕ ಸಿಕ್ಕಿವೆ. ಮೃತ ಮೂವರು ಒಂದೇ ಕುಟುಂಬದವರು ಎಂದು ಪೊಲೀಸರು

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಪ್ರಯಾಣಿಕನಿಂದ ಬೆಂಕಿ Read More »

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ Read More »

error: Content is protected !!
Scroll to Top