ಅಪರಾಧ

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ

ಸಾಬೂನು ಪ್ಯಾಕೆಟ್‌ ಕೊಟ್ಟು ಹಣ ಕಸಿದು ಪರಾರಿಯಾಗುತ್ತಿದ್ದ ಖದೀಮರು ಉಡುಪಿ : ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಪೊಲೀಸರು ಆರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದಿಲ್ಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ […]

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ Read More »

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್‌ ಕೆರೆಹಳ್ಳಿ ನೇತೃತ್ವದ ಗ್ಯಾಂಗ್‌ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ

ಅತಿದೊಡ್ಡ ಅಂತರ್‌ಜಾಲ ಮಾಹಿತಿ ಕಳ್ಳತನ ಪ್ರಕರಣ ಹೈದರಾಬಾದ್ : 66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಸೈಬರ್‌ ಚೋರನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ 56 ಲಕ್ಷ ಜನರು ಸೇರಿ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತಿ ದೊಡ್ಡ ಡೇಟಾ ಕಳವು ಪ್ರಕರಣ ಇದು ಎಂದು ಸೈಬರಾಬಾದ್ ಪೊಲೀಸರು ಹೇಳಿದ್ದಾರೆ. ಒಟ್ಟಾರೆ 66.9 ಕೋಟಿ ಜನರ ಮತ್ತು ಖಾಸಗಿ ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

7.3 ಕೋಟಿ ಮೌಲ್ಯದ 3.6 ಟನ್‌ ಗಾಂಜಾ ವಶ

ಅಗರ್ತಲಾ : ತ್ರಿಪುರಾ ಪೊಲೀಸರು ಗುರುವಾರ 7.3 ಕೋಟಿ ಮೌಲ್ಯದ 3,660 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಪವಿಭಾಗೀಯ ಪೊಲೀಸ್ ಅಧಿಕಾರಿ ಕಮಲ್ ದೆಬ್ಬರ್ಮಾ ನೇತೃತ್ವದ ಪೊಲೀಸ್ ತಂಡವು ಉನಕೋಟಿ ಜಿಲ್ಲೆಯ ಪೆಚಾರ್ತಲ್‌ನಲ್ಲಿ ಚೆಕ್ ಗೇಟ್‌ನಲ್ಲಿ ಅಸ್ಸಾಂನಿಂದ ಬಂದ ಹತ್ತು ಚಕ್ರಗಳ ತೈಲ ಟ್ಯಾಂಕರ್ ಅನ್ನು ತಡೆದು 3,660 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಪೊಲೀಸರು ವಾಹನದ ಚಾಲಕ ಪ್ರಿಯಾಲಾಲ್ ದೆಬ್ಬರ್ಮಾ (27)

7.3 ಕೋಟಿ ಮೌಲ್ಯದ 3.6 ಟನ್‌ ಗಾಂಜಾ ವಶ Read More »

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಪುತ್ತೂರು: ದೈವ ನರ್ತನದ ವೇಳೆ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 30ರಂದು ನಡೆದಿದೆ. ಕಾಣಿಯೂರು ಗ್ರಾಮ ಪಂಚಾಯತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದ ದೈವ ನರ್ತಕ ಕಾಂತು ಅಜಿಲ ಮಾಲೆಂಗ್ರಿ ಮೃತಪಟ್ಟವರು. ಇವರು ಮೂಲಂಗೀರಿ ನಿವಾಸಿ. ಕಾಂತು ಅಜಿಲ ಅವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ. 30ರಂದು ಕಾಣಿಯೂರು ಗ್ರಾಮದ ಇಡ್ಯಡ್ಕದಲ್ಲಿ

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು Read More »

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್

ದೆಹಲಿ : ಈಶಾನ್ಯ ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಮಾಹಿತಿ ಪಡೆದು ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡು ಪ್ರಾಣ ಉಳಿಸಿದ್ದಾರೆ. ಸೋಮವಾರ ರಾತ್ರಿ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಸಂತ್ರಸ್ತನ ಫೇಸ್‌ಬುಕ್

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್ Read More »

error: Content is protected !!
Scroll to Top