ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ನಡೆದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿರುವ ಘಟನೆ ನಡೆದಿದೆ. ಮೂವರು ಕಳ್ಳಿಯರು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಹೆಜಮಾಡಿ ನಿವಾಸಿ ಕಮಲ ಎಂಬವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು […]
ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು Read More »










